ಸಂಪಾದಕರ ಜತೆ ಶ್ರೀಸಂವಾದ
ಗಿರಿನಗರ: ಶ್ರೀಮಜ್ಜಗದ್ಗುರುಶಂಕರಾಚಾರ್ಯಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿಯವರ ಪೀಠಾರೋಹಣಕ್ಕೆ 25 ಸಂವತ್ಸರಗಳು ತುಂಬಿರುವ ಹಿನ್ನೆಲೆಯಲ್ಲಿ ಶ್ರೀಮಠದ ಕಾಲು ಶತಮಾನದ ಕಾರ್ಯಚಟುವಟಿಕೆಗಳ ಸಿಂಹಾವಲೋಕನ, ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚಿಂತನ-ಮಂಥನಕ್ಕೆ ವೇದಿಕೆ ಕಲ್ಪಿಸುವ ಸಲುವಾಗಿ ನಾಡಿನ ಪ್ರಮುಖ ಪತ್ರಿಕೆಗಳ ಸಂಪಾದಕರು, ಮಾಧ್ಯಮಸಂಸ್ಥೆಗಳ ಮುಖ್ಯಸ್ಥರ ಜತೆಗೆ ಶ್ರೀಗಳ ಸಂವಾದ ಕಾರ್ಯಕ್ರಮವನ್ನು ಪುನರ್ವಸು ಭವನದಲ್ಲಿ ಗುರುವಾರ (ಅಕ್ಟೋಬರ್ 10) ಹಮ್ಮಿಕೊಳ್ಳಲಾಗಿತ್ತು. ಇದುವರೆಗೆ ಶ್ರೀಮಠ ರಾಮಾಯಣ ಮಹಾಸತ್ರ, ವಿಶ್ವ ಗೋಸಮ್ಮೇಳನ, ಗೋಯಾತ್ರೆಯಂಥ ಬೃಹತ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರೆ, ಇನ್ನು ಮುಂದೆ ಸಮಾಜದ ಸರ್ವಾಂಗೀಣ ಪ್ರಗತಿಯ ಉದ್ದೇಶದ ಬೃಹತ್ ಯೋಜನೆಗಳನ್ನು ಕಾಲಮಿತಿಯಲ್ಲಿ […]
Continue Reading