ಗೋವರ್ಧನಗಿರಿಧಾರಿಗೆ ಸಮ್ಮುಖ ಸರ್ವಾಧಿಕಾರಿಗಳಿಂದ ವಿಶೇಷ ಪ್ರಾರ್ಥನೆ
ಗೋಲೋಕ: ಶ್ರೀರಾಮಚಂದ್ರಾಪುರಮಠದ ಸಮ್ಮುಖ ಸರ್ವಾಧಿಕಾರಿಗಳಾದ ತಿಮ್ಮಪ್ಪಯ್ಯ ಮಡಿಯಾಲ್ ಅವರು ಮಹಾನಂದಿ ಗೋಲೋಕಕ್ಕೆ ಆಗಮಿಸಿ, ಗೋವರ್ಧನಗಿರಿಧಾರಿ ಗೋಪಾಲಕೃಷ್ಣ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶೀ ಗೋತಳಿಗಳ ಸಂರಕ್ಷಣೆ ಮಾಡುತ್ತಿರುವ ಗೋಲೋಕ ವೀಕ್ಷಣೆ ಮಾಡಿದರು. ಶ್ರೀಮಠದ ಪ್ರಮುಖರಾದ ಮೋಹನ ಹೆಗಡೆ, ಪಿ. ಡಿ. ಶ್ರೀಧರ ರಾವ್, ಹರಿಪ್ರಸಾದ್ ಪೆರಿಯಪ್ಪು, ಕುಮಾರ ಕೌಲಕೈ, ಪ್ರಸನ್ನ ಉಡುಚೆ, ರಾಮಚಂದ್ರ ಭಟ್ ಮಳಲಿ, ಚಂದ್ರಶೇಖರ ಸಿ. ಎಸ್. ರಾಘವೇಂದ್ರ ಮಧ್ಯಸ್ಥ ಜೊತೆಗಿದ್ದರು. ಗೋಲೋಕದ ವತಿಯಿಂದ ರಾಮಚಂದ್ರ ಭಟ್ ಪಂಜಾಜೆ, ಅಶೋಕ ಹೆಗಡೆ […]
Continue Reading