ಜ್ಞಾನದಾನವೇ ಎಲ್ಲ ಮಠಗಳ ಪ್ರಮುಖ ಕರ್ತವ್ಯ – ಶ್ರೀಸಂಸ್ಥಾನ
ಮಾಣಿ: ಜ್ಞಾನದಾನವೇ ಎಲ್ಲ ಮಠಗಳ ಪ್ರಮುಖ ಕರ್ತವ್ಯ. ಅದನ್ನು ಮಾಡದಿದ್ದರೆ ಅದು ದೊಡ್ಡ ಲೋಪವಾಗುತ್ತದೆ. ಇಪ್ಪತ್ತು ವರ್ಷದಲ್ಲಿ ತಲೆಮಾರು ಬದಲಾಗಿದೆ; ಇನ್ನು ವಿಳಂಬ ಮಾಡದೇ ಕಾಲಮಿತಿಯಲ್ಲಿ ವಿಶ್ವವಿದ್ಯಾಪೀಠ ಸ್ಥಾಪನೆ ಮಾಡುವ ಸಂಕಲ್ಪ ಇದೀಗ ಕೈಗೂಡುತ್ತಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಹೇಳಿದರು. ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠ ಮಹಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಮಾರ್ಗದರ್ಶನ ಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಶ್ರೀಶಂಕರರು ದೇಶ ಪರಿವರ್ತನೆ ಮಾಡಲು ಸಾಧ್ಯವಾದದ್ದು ಜ್ಞಾನದ ಬಲದಿಂದ. ಅತ್ಯುತ್ತಮ […]
Continue Reading