ಗೋ ಆಶ್ರಮದಲ್ಲಿ ತಂತ್ರಜ್ಞರಿಂದ ಶ್ರಮ ಸೇವೆ.
ಮಾಲೂರು: ತಾಲೂಕಿನ ಗಂಗಾಪುರ ಶ್ರೀ ರಾಘವೇಂದ್ರ ಗೋ ಆಶ್ರಮದಲ್ಲಿ ಅಂತರಾಷ್ಟ್ರೀಯ ಸಂಸ್ಥೆ ಡೆಲ್ – ಇಎಂಸಿ ಗೋಪಾಲ್ಸ್ ಸ್ವಯಂಸೇವಕರು ಗುರುವಾರ ಶ್ರಮ ಸೇವೆ ನಡೆಸಿದರು. ಸೋಮವಾರ ಸುರಿದ ಬಾರಿ ಮಳೆಯಿಂದ ಗೋಆಶ್ರಮದ ಕೊಟ್ಟಿಗೆಯೊಂದರ ಗೋಡೆ ಭಾಗಶಃ ಕುಸಿದಿದ್ದು, ಇದರ ಕಲ್ಲುಗಳ ಸ್ಥಳಾಂತರಿಸಿ, ಸ್ವಚ್ಛ ಮಾಡಿದರು. ಗೋಶಾಲೆಯಲ್ಲಿರುವ ಸುಮಾರು ಎಂಟು ಗೋತಳಿಗಳ ವಿಶೇಷತೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಗೋಶಾಲೆಯ ಆವರಣದಲ್ಲಿ ವರ್ಷದ ಹಿಂದೆ ತಾವು ನೆಟ್ಟ ಗಿಡಗಳ ನಡುವೆ ಬೆಳೆದ ಕಳೆಗಳನ್ನು ಕಿತ್ತು ಸ್ವಚ್ಛ ಗೊಳಿಸಿದರು. […]
Continue Reading