ಸಾರ್ಥಕವಾಯುತು ಶ್ರೀ ಅಖಿಲಹವ್ಯಕ ಮಹಾಸಭೆಯ ಸಂಸ್ಥಾಪನೋತ್ಸವ
ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ಸಂಸ್ಥಾಪನೋತ್ಸವ, ಹವ್ಯಕ ವಿಶೇಷ ಪ್ರಶಸ್ತಿ, ಪಲ್ಲವ ಪುರಸ್ಕಾರ ಪ್ರದಾನ ಸಮಾರಂಭವು ಸಂಭ್ರಮದಿಂದ ಜರುಗಿತು. ಸಮಾರಂಭದ ಅಭ್ಯಾಗತರಲ್ಲಿ ಒಬ್ಬರಾದ ಸಾಹಿತಿ ಶ್ರೀಮತಿ ಎ.ಪಿ.ಮಾಲತಿ, ಇಂದಿನ ಮೊಬೈಲ್ ಕಾಲದಲ್ಲೂ ನಮ್ಮ ಸಮಾಜದಲ್ಲಿನ ಪ್ರತಿಭೆಗಳು ಹೊರ ಬರುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದರು. ಹವ್ಯಕ ಮಹಾಸಭೆಯು ಎಲೆಮರೆಕಾಯಿಯಂತಿದ್ದ ಪ್ರತಿಭೆಗಳನ್ನು ಗುರುತಿಸಿ ಇಂದು ಸನ್ಮಾನಿಸುತ್ತಿರುವುದು ಶ್ಲಾಘನೀಯ. ಯುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಪುರಸ್ಕರಿಸಲಾಗುತ್ತಿದೆ. ಇದು ಅವರ ಸಾಧನೆಯ ಶಿಖರಕ್ಕೆ ಮತ್ತಷ್ಟು ಸ್ಫೂರ್ತಿಯಾಗಿದೆ ಎಂದು ಅಭಿಪ್ರಾಯವನ್ನು ಹಂಚಿಕೊಂಡರು. […]
Continue Reading