ನೆರೆಯಿಂದ ಸಂತ್ರಸ್ತ ಜನತೆಗೆ ಭಾರತೀಯ ಗೋಪರಿವಾರದ ನೆರವು
ಬೆಂಗಳೂರು: ಶ್ರೀರಾಮಚಂದ್ರಾಪುರಮಠ ಭಾರತೀಯ ಗೋಪರಿವಾರ ತಂಡದಿಂದ ಕಳೆದ ಒಂದು ತಿಂಗಳ ಅವಧಿಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳ ನೆರೆ ಸಂತ್ರಸ್ತ ಪ್ರದೇಶಗಳಿಗೆ ಸುಮಾರು 25ಲೋಡ್ ಮೇವು, ಸುಮಾರು 4ಲಕ್ಷ ಮೌಲ್ಯದ ಅಗತ್ಯ ವಸ್ತುಗಳು, 1ಟನ್ ಅಕ್ಕಿ, 18ಟನ್ ಪಶು ಆಹಾರ ಸಂಗ್ರಹಿಸಿ ವಿತರಣೆ ಮಾಡುವ ಮಹಾ ಕಾರ್ಯವನ್ನು ಮಾಡಲಾಯಿತು. ದಾವಣಗೆರೆ ಜಿಲ್ಲೆಯಿಂದ 2ಲೋಡ್ ಒಣಹುಲ್ಲನ್ನು ಜಿಲ್ಲಾ ಗೋ ಸಂಚಾಲಕ ಶ್ರೀಕಾಂತ್ ಮತ್ತು ಗೋಪರಿವಾರದ ಸದಸ್ಯರು ದಾನಿಗಳಿಂದ ಸಂಗ್ರಹಿಸಿ ಹಾನಗಲ್ನ ತಿಳುವಳ್ಳಿಯ ವಿಶ್ವಹಿಂದೂ ಪರಿಷತ್, ಭಜರಂಗ ದಳ ಸಂಚಾಲಿತ ಗೋಶಾಲೆಗೆ […]
Continue Reading