ಪಾದುಕಾರಾಜ್ಯವು ರಾಮರಾಜ್ಯಕ್ಕಿಂತ ಶ್ರೇಷ್ಠವಾದುದು – ಶ್ರೀಸಂಸ್ಥಾನ
ಪಾದ ಎಲ್ಲಕ್ಕಿಂತ ಕೆಳಗೆ, ರಾಮನ ಪಾದುಕೆ ಎಲ್ಲಕ್ಕಿಂತ ಮೇಲೆ. ’ರಾಮನ ಕಾಲಕೆಳಗಿರುವುದನ್ನು ತನ್ನ ತಲೆಯ ಮೇಲಿಟ್ಟುಕೊಂಡಾಗ ರಾಮನೆಷ್ಟು ಮೇಲೆ, ತಾನೆಷ್ಟು ಕೆಳಗೆ ’. ಭರತನಲ್ಲಿ ರಾಮನ ಭಾವ. ನಾನು ದೊರೆಯಾಗಲಾರೆ. ನನ್ನಣ್ಣನಾಗಬೇಕು. ರಾಮನಿಗೆ ಭರತನಾಗಬೇಕು ಎನ್ನುವ ಆಸೆ. ಇಬ್ಬರೂ ದೊರೆಯಾಗಲಿಲ್ಲ. ಸಿಂಹಾಸನದ ಮೇಲೆ ಪಾದುಕೆಯನ್ನಿಟ್ಟ. ಪಾದುಕಾರಾಜ್ಯಕ್ಕೆ ರಾಮನ ಒಪ್ಪಿಗೆ. ಪಾದುಕಾ ಸ್ಪರ್ಶಕ್ಕೆ ಚೈತನ್ಯ. ಶ್ರೀ ಶಂಕರಾಚಾರ್ಯರ ಸಂಕಲ್ಪ ನಮ್ಮ ಮಠ. ರಾಮ ಪಾದುಕೆಯನ್ನು ಕೊಟ್ಟು, ತನ್ನನ್ನಿಟ್ಟು ಕಳುಹಿಸಿದ. ಭರತ ಪಟ್ಟದಾನೆಯ ಮೇಲೆ ನೆತ್ತಿಯನಿಟ್ಟು, ಅದರ […]
Continue Reading