ಹವ್ಯಕದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಬೆಂಗಳೂರು: ಶ್ರೀ ಅಖಿಲ ಹವ್ಯಕ ಮಹಾಸಭಾ ವತಿಯಿಂದ ಸಾರ್ವಜನಿಕ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ನಾಡಿನ ಸುಪ್ರಸಿದ್ದ ವೈದ್ಯರಿಂದ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸೆ ಮಲ್ಲೇಶ್ವರಂನಲ್ಲಿರುವ ಹವ್ಯಕ ಮಹಾಸಭೆಯ ಭವನದಲ್ಲಿ ಭಾನುವಾರ ನಡೆಯಿತು. ಪ್ರಸಿದ್ಧ ಡಾ. ಎಸ್.ಆರ್. ಹೆಗಡೆ, ಡಾ. ಶ್ರೀಪಾದ ಹೆಗಡೆ, ಡಾ. ಶಿವರಾಮ ಗಂಗೋತ್ರಿ, ಡಾ. ನರಸಿಂಹ ಭಟ್, ಡಾ. ನರಸಿಂಹಕುಮಾರ್, ಡಾ. ಎಚ್.ಕೆ.ಕೆ. ಭಟ್, ಡಾ. ಈಶ್ವರ ಭಟ್, ಡಾ. ರವಿಕಿರಣ್ ಭಟ್, ಡಾ. ಶ್ವೇತಾ ಕೆ ಹೆಗಡೆ, ಡಾ. […]
Continue Reading