ವ್ಯಕ್ತಿಯ ನಡೆ ನುಡಿಗಳಿಂದ ಯೋಗ್ಯತೆಯನ್ನು ತಿಳಿಯಬಹುದು – ಶ್ರೀಸಂಸ್ಥಾನ
ಗಿರಿನಗರ: ಬೇಡುವ ಭಾವ ಇರುವವರೆಲ್ಲಾ ದೇಹಿಗಳಾಗಿರುತ್ತಾರೆ. ಗಗನವೇ ಗಡಿ ಎಂಬಷ್ಟು ಅವಕಾಶಗಳಿರುವ ಸಾಧನೆಗೆ ಆದರ್ಶ ವ್ಯಕ್ತಿಗಳ ಸ್ಫೂರ್ತಿ ಬಹಳಷ್ಟು ಕಾರ್ಯ ಮಾಡುತ್ತದೆ. ಮನಸ್ಸು ಮಾಡಿದರೆ ಎಂಥಹಾ ಪಾತಾಳದಿಂದ ಎದ್ದು ಬರಲು ಸಾಧ್ಯವಿದೆ. ವ್ಯಕ್ತಿಯ ನಡೆ ನುಡಿಗಳಿಂದ ಯೋಗ್ಯತೆಯನ್ನು ತಿಳಿಯಬಹುದು ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗಿರಿನಗರ ಶ್ರೀರಾಮಾಶ್ರಮದಲ್ಲಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಕಲ್ಪದಲ್ಲಿ ನಡೆಯುತ್ತಿರುವ ಧಾರಾರಾಮಾಯಣ ಪ್ರವಚನ ಮಾಲಿಕೆಯ ಹದಿನೇಳನೇ ದಿನ ಆಶೀರ್ವಚನ ನೀಡಿದರು. ವಿಶ್ವಾಮಿತ್ರರ ಜತೆಗೆ ಮಿಥಿಲೆಯ ಕಡೆಗೆ ಹೋಗುತ್ತಿದ್ದ […]
Continue Reading