ಮಂಡಲಸಭೆಯಲ್ಲಿ ಶ್ರೀಮಾತಾಪ್ರಶಸ್ತಿಭೂಷಿತೆಗೆ ಮತ್ತು ಪೀಯೂಸೀ ವಾಣಿಜ್ಯ ಪ್ರತಿಭೆಗೆ ಸಮ್ಮಾನದ ಗೌರವ
ಈ ತಿಂಗಳ ಮುಳ್ಳೇರಿಯಾ ಹವ್ಯಕ ಮಂಡಲದ ಮಾಸಿಕ ಸಭೆಯು ಮಡಿಕೇರಿಯಲ್ಲಿ ನೆರವೇರಿತು. ಕೊಡಗು ಹವ್ಯಕ ವಲಯಾಧ್ಯಕ್ಷ ಡಾ. ರಾಜಾರಾಮ ಭಟ್ಟ ಅವರ ನಿವಾಸದಲ್ಲಿ ಜರುಗಿದ ಮಾಸಿಕ ಸಭೆಯು ದೀಪಜ್ವಲನ, ಧ್ವಜಾರೋಹಣ, ಶಂಖನಾದ, ಗುರುವಂದನೆ, ಗೋಸ್ತುತಿಯೊಂದಿಗೆ ಸಭೆ ಪ್ರಾರಂಭವಾಯಿತು. ಕಾರ್ಯದರ್ಶಿ ಬಾಲಸುಬ್ರಹ್ಮಣ್ಯ ಭಟ್ಟ ಸರ್ಪಮಲೆಯವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಗತಸಭೆಯ ವರದಿ ನೀಡಿದರು. ವಲಯ ಪದಾಧಿಕಾರಿಗಳು ವಲಯ ವರದಿಗಳನ್ನಿತ್ತರು. ವಿಭಾಗ ಪ್ರಧಾನರು ಆಯಾ ವಿಭಾಗಗಳ ವರದಿ ನೀಡಿ ಮಾಹಿತಿಗಳನ್ನಿತ್ತರು. ಸಭೆಯಲ್ಲಿ ಶ್ರೀಮಠದ ಮಾರ್ಗದರ್ಶನದಲ್ಲಿ ಜರಗಿದ ವಿವಿಧ ಸಮಾರಂಭಗಳ ಕುರಿತು ಅವಲೋಕನೆ […]
Continue Reading