ಹಲಸು ಮೇಳ ಸಿದ್ಧತಾ ಚಿಂತನೆ ಸಂಪನ್ನ
ಬದಿಯಡ್ಕ, 15.05.2019 : ಶ್ರೀಸಂಸ್ಥಾನದವರ ಮಾರ್ಗದರ್ಶನದಲ್ಲಿ ನಡೆದಯುತ್ತಿರುವ ಅನನ್ಯ ವಿಶಿಷ್ಟ ಯೋಜನೆಯಾದ ಕಾಮದುಘಾದ ಅಡಿಯಲ್ಲಿ ಮುನ್ನಡೆಯುತ್ತಿರುವ ಬಜಕೂಡ್ಲುವಿನ ಅಮೃತಧಾರಾ ಗೋಶಾಲೆಗೆ ನಿರಂತರ ಆಹಾರ ವ್ಯವಸ್ಥೆಯನ್ನು ಪೂರೈಸುವ ಯೋಜನೆಗೆ ಪೂರಕವಾಗಿ ಹಲಸುಮೇಳವನ್ನು ಆಯೋಜಿಸಲಾಗುತ್ತಿದೆ. ಜೂನ್ 8 ರಂದು ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಮುಳ್ಳೇರಿಯಾ ಹವ್ಯಕ ಮಂಡಲ, ಅಮೃತಧಾರಾ ಗೋಶಾಲೆ ಬಜಕ್ಕೂಡ್ಲು ಪೆರ್ಲ, ಮತ್ತು ಮಹಿಳೋದಯ ಬದಿಯಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ “ಹಲಸು ಬೆಳೆಸಿ ಗೋವು ಉಳಿಸಿ” ಎಂಬ ಧ್ಯೇಯ ವಾಕ್ಯದೊಂದಿಗೆ ಜರಗಲಿರುವ ಈ ಹಲಸು ಮೇಳದ ಯಶಸ್ಸಿಗಾಗಿ […]
Continue Reading