ಈಶ್ವರಮಂಗಲದಲ್ಲಿ ಜನಮಂಗಲ ಸಭಾಭವನ : ಹವ್ಯಕ ಬ್ರಾಹ್ಮಣ ಮಹಾಸಭಾದ ಸಭಾಭವನ ಉದ್ಘಾಟನೆ
ಈಶ್ವರಮಂಗಲ: ಈಶ್ವರಮಂಗಲ ಪ್ರಾಂತ್ಯ ಹವ್ಯಕ ಬ್ರಾಹ್ಮಣ ಮಹಾಸಭಾ ನಿರ್ಮಿಸಿರುವ ‘ಜನಮಂಗಲ ಸಭಾಭವನ’ದ ಉದ್ಘಾಟನೆಯು ಶುಕ್ರವಾರ ನಡೆಯಿತು. ಹವ್ಯಕ ಮಹಾಮಂಡಲದ ಅಧ್ಯಕ್ಷೆ ಶ್ರೀಮತಿ ಈಶ್ವರೀ ಬೇರ್ಕಡವು ಸಭಾಭವನವನ್ನು ಉದ್ಘಾಟಿಸಿ ಮಾತನಾಡಿ, ಯಾವುದೇ ಒಂದು ಕಾರ್ಯ ಸಮರ್ಪಕವಾಗಿ, ವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಾದರೆ ಇಚ್ಛಾಶಕ್ತಿ, ಪ್ರೇರಣಾಶಕ್ತಿ ಹಾಗೂ ಸಂಘಟನಾಶಕ್ತಿ ಅಗತ್ಯ. ಇಲ್ಲಿ ಆ ಶಕ್ತಿಗಳಿಂದ ಇಂತಹದೊಂದು ವ್ಯವಸ್ಥಿತವಾದ ಸಭಾಭವನ ಲೋಕಾರ್ಪಣೆಗೊಂಡಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಈಶ್ವರಮಂಗಲ ಪ್ರಾಂತ್ಯದ ಹವ್ಯಕ ಮಹಾಸಭಾ ಅಧ್ಯಕ್ಷ ಶ್ರೀ ಶಿವಪ್ರಸಾದ್ ಪಟ್ಟೆ ಮಾತನಾಡಿ, […]
Continue Reading