ಸಲ್ಲದ ಆಸೆ ಹುಟ್ಟಿಕೊಂಡಾಗ ಒಡಕು ನಿಶ್ವಿತ – ಶ್ರೀಸಂಸ್ಥಾನ
ಗಿರಿನಗರ: ಕಾರ್ಯ ಸಾಧನೆಯನ್ನು ವಿಧಿ ಯಾವ ರೂಪದಲ್ಲಾದರೂ ಮಾಡಿಯೇ ಮಾಡುತ್ತದೆ. ಬಲ ಸಜ್ಜನರ ರಕ್ಷಣೆಗೆ ಹೊರತು, ದುರುಪಯೋಗಕ್ಕಲ್ಲ ಎಂಬುದನ್ನು ಪ್ರತಿಯೊಬ್ಬರು ತಿಳಿಯಬೇಕು ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗಿರಿನಗರ ಶ್ರೀರಾಮಾಶ್ರಮದಲ್ಲಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಕಲ್ಪದಲ್ಲಿ ನಡೆಯುತ್ತಿರುವ ಧಾರಾರಾಮಾಯಣ ಪ್ರವಚನ ಮಾಲಿಕೆಯ ಹದಿನೆಂಟನೇ ದಿನ ಆಶೀರ್ವಚನ ನೀಡಿದರು. ಸಲ್ಲದ ಆಸೆ ಹುಟ್ಟಿಕೊಂಡಾಗ ಒಡಕು ನಿಶ್ವಿತ. ಆರಂಭಿಸಿದ ಕೆಲಸವನ್ನು ತುದಿ ಮುಟ್ಟಿಸುವ ಜವಾಬ್ದಾರಿ ಪ್ರತಿಯೊಬ್ಬರಿಗೂ ಇರುತ್ತದೆ. ಗೋವಿನ ಬಗ್ಗೆ ಸಲ್ಲದ ಆಸೆ ಪಟ್ಟರೂ, […]
Continue Reading