ಗೋವಾದಲ್ಲಿ ಶ್ರೀಧರಪಾದುಕಾ ಪೂಜೆ
ಶ್ರೀ ಕ್ಷೇತ್ರ ವರದಹಳ್ಳಿಯ ಭಗವಾನ್ ಸದ್ಗುರು ಶ್ರೀ ಶ್ರೀಧರ ಮಹಾಸ್ವಾಮಿಗಳ ದಿವ್ಯ ಪಾದುಕೆ ದಿನಾಂಕ13/03/2019ರಿಂದ17/03/2019_ರವರೆಗೆ ಗೋವಾದಲ್ಲಿ ಮೊಕ್ಕಾಂ ಮಾಡಿ ವಿವಿಧ ಭಕ್ತರ ಮನೆಗೆ ತೆರಳಿ ಪಾದಪೂಜಾ ಹಾಗೂ ಭಿಕ್ಷಾ ಸೇವೆಯನ್ನು ಸ್ವೀಕರಿಸಿ ಅನುಗ್ರಹ ಮಾಡಿತು. ಅಂತೆಯೇ ದಿನಾಂಕ 17/03/2019 ಭಾನುವಾರದ ಏಕಾದಶಿಯ ದಿನ ಪಾದಪೂಜೆ ಮಾಡುವ ಭಾಗ್ಯ ನಮ್ಮ ಗೋವಾ ಹವ್ಯಕ ವಲಯಕ್ಕೆ ಲಭಿಸಿದ್ದು ನಮ್ಮ ಪುಣ್ಯ. ಪಾದುಕಾ ಸವಾರಿಯು ಮೊಕ್ಕಾಂ ಇದ್ದ ಮಡಗಾಂವಿನ ಶ್ರೀಮತಿ ರೇಖಾ ಮತ್ತು ಶ್ರೀ ಎಂ.ಕೆ ಹೆಗಡೆಯವರ ಮನೆಯಲ್ಲಿ ಪಾದಪೂಜೆಯ […]
Continue Reading