ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ ಭಟ್ಟ ಸಂಪ್ರತಿಷ್ಠಾನದಿಂದ ಶ್ರೀಮದ್ವಾಲ್ಮೀಕಿರಾಮಾಯಣ ಪಾರಾಯಣ
ಉಪ್ಪಿನಂಗಡಿ: ಶ್ರೀಸಂಸ್ಥಾನದವರ ಮಹೋನ್ನತ ಸಂಕಲ್ಪ ಹಾಗೂ ಆಶಯದಂತೆ ನವಾಹ ಪದ್ಧತಿಯಂತೆ ನಡೆಯುತ್ತಿರುವ ಶ್ರೀಮದ್ವಾಲ್ಮೀಕಿ ರಾಮಾಯಣದ ಮೂರು ಪಾರಾಯಣವು ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ ಭಟ್ಟ ಸಂಪ್ರತಿಷ್ಠಾನದ ಸಹಯೋಗದಲ್ಲಿ ನ. 12ರಂದು ಆರಂಭಗೊಂಡು ನ. 20ರಂದು ಸಮಾಪನಗೊಂಡಿತು. ನ. 12ರಂದು ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ರಮೇಶ ಭಟ್ ಬೈಪದವು ಅವರ ಮನೆಯಲ್ಲಿ ಪಾರಾಯಣ ಪ್ರಾರಂಭಗೊಂಡಿತು. ನ. 13ರಂದು ವೇ.ಬ್ರ. ಬಡಜ ಶ್ರೀ ಜಯರಾಮ ಜೋಯಿಸ, 14ರಂದು ಸಂಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ಎಮ್.ಎಚ್. ರಮೇಶ ಭಟ್, 15ರಂದು ಶ್ರೀ […]
Continue Reading