ಷಡ್ಯಂತ್ರದ ಒಕ್ಕೂಟ
ಸಾವಿರಾರು ವರ್ಷಗಳಿಂದ ದಕ್ಷಿಣದ ಸರ್ವಶ್ರೇಷ್ಠ ಶ್ರದ್ಧಾಕೇಂದ್ರಗಳಲ್ಲಿ ಒಂದಾಗಿರುವ ಶಬರಿಮಲೆಯಲ್ಲಿ ಏನಾಗುತ್ತಿದೆ? ಇದಕ್ಕೆ ಉತ್ತರ ಪ್ರಾಯಶಃ ಎಲ್ಲರಿಗೂ ಗೊತ್ತಿರುವುದೇ ಆಗಿದೆ. ಹಾಗೆ ನೋಡಿದರೆ..ಶಬರಿಮಲೆ ಮಾತ್ರವಲ್ಲ, ಅದು ಅಮರನಾಥ ಯಾತ್ರೆಯಿರಬಹುದು, ಕುಂಭಮೇಳವಿರಬಹುದು, ಕಾವೇರಿಯ ತೀರ್ಥೋದ್ಭವವಿರಬಹುದು, ವರುಷಕ್ಕೊಮ್ಮೆ ನಡೆವ ನಮ್ಮ ನಾಡಿನ ಹೆಮ್ಮೆಯ ದಸರಾ ಮಹೋತ್ಸವವಿರಬಹುದು..ಹೀಗೇ ಸನಾತನದ ಧರ್ಮದ ಆಸ್ಥೆ, ಶ್ರದ್ಧೆಗಳು ಎಲ್ಲೆಲ್ಲಿ ಕೇಂದ್ರೀಕೃತವಾಗುತ್ತವೆಯೋ, ಅಲ್ಲೆಲ್ಲಾ ಒಂದಲ್ಲ ಒಂದು ರೀತಿಯ ಒಡಕು, ಅಶ್ರದ್ಧೆ, ಅನುಮಾನಗಳನ್ನು ಸೃಷ್ಟಿ ಮಾಡುವ ವ್ಯವಸ್ಥಿತವಾದ ಸಂಚು ಈ ಭರತ ಭೂಮಿಯಲ್ಲಿ ಬಹಳ ಕಾಲಗಳಿಂದ ನಡೆಯುತ್ತಲೇ ಇದೆ. ಅತಿ […]
Continue Reading