ಮುಳ್ಳೆರಿಯಾ ಹವ್ಯಕ ಮಂಡಲ ಸಭೆ : ಗೋವಿಗಾಗಿ ಮೇವು ಯೋಜನೆಯ ಕುರಿತು ಮಾಹಿತಿ
ಗುತ್ತಿಗಾರು : ಶ್ರೀಸಂಸ್ಥಾನದವರ ಮಾರ್ಗದರ್ಶನದಲ್ಲಿ ಮುಳ್ಳೇರಿಯ ಹವ್ಯಕ ಮಂಡಲದ ಮಾಸಿಕ ಸಭೆಯು ಗುತ್ತಿಗಾರು ವಲಯದ ಅಧ್ಯಕ್ಷ ಅಡಿಕೆಹಿತ್ಲು ಶ್ರೀ ಸೀತಾರಾಮ ಭಟ್ ಅವರ ಮನೆಯಲ್ಲಿ 25.11.2018ರಂದು ಜರಗಿತು. ಮಂಡಲಾಧ್ಯಕ್ಷ ಪ್ರೊ. ಟಿ. ಶ್ರೀಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶ್ರೀ ಬಾಲಸುಬ್ರಹ್ಮಣ್ಯ ಭಟ್ ಸರ್ಪಮಲೆಯವರು ಪ್ರಸ್ತಾವನೆಗೈದು, ಗತಸಭೆಯ ವರದಿಯನ್ನು ಮಂಡಿಸಿದರು. ಕೋಶಾಧ್ಯಕ್ಷ ಶ್ರೀ ಸುಬ್ರಹ್ಮಣ್ಯ ಭಟ್ ಗಬ್ಲಲಡ್ಕ ಇವರು ಲಕ್ಷ್ಮೀಲಕ್ಷಣದ ಮಾಹಿತಿ ನೀಡಿ ಲೆಕ್ಕಪತ್ರ ಮಂಡಿಸಿದರು. ವಲಯ ಪದಾಧಿಕಾರಿಗಳು ಮತ್ತು ವಿಭಾಗ ಪ್ರಧಾನರು ವರದಿ ನೀಡಿ […]
Continue Reading