ಶ್ರೀರಾಮಚಂದ್ರಾಪುರಮಠದ ನೂತನ ಅಂಗಸಂಸ್ಥೆ ‘ಸಮರಸ’ದಲ್ಲಿ ಗಣಪತಿ ಹವನ ಸಂಪನ್ನ
ಮುಳ್ಳೇರಿಯಾ: ಮುಳ್ಳೇರಿಯ ಹವ್ಯಕ ಮಂಡಲ ಚಂದ್ರಗಿರಿ ವಲಯದಲ್ಲಿ ಮುಳ್ಳೇರಿಯದ ದೇಲಂಪಾಡಿ ಪರಿಸರದಲ್ಲಿ ನಿರ್ಮಾಣವಾಗಲಿರುವ ‘ಸಮರಸ’ ಭೂಮಿಯಲ್ಲಿ 24.11.2018ರಂದು ಗಣಪತಿ ಹವನ ಸಂಪನ್ನವಾಯಿತು. ವಲಯ ವೈದಿಕ ಪ್ರಧಾನರಾದ ಶ್ರೀ ನರಸಿಂಹರಾಜ ಪಯ ಅವರು ಗಣಪತಿ ಹವನದ ನೇತೃತ್ವ ವಹಿಸಿದರು. ಸಮರಸ ಟ್ರಸ್ಟಿನ ಅಧ್ಯಕ್ಷರಾದ ಡಾ. ವಿ ವಿ. ರಮಣ ಧ್ವಜಾರೋಹಣ ನೆರವೇರಿಸಿದರು. ಆ ಬಳಿಕ ಭಜನ ರಾಮಾಯಣ ಪಠಣ ನಡೆಯಿತು. ಈ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮರಸ ಟ್ರಸ್ಟ್ ನ ಕಾರ್ಯದರ್ಶಿ ಶ್ರೀ ರಾಜಗೋಪಾಲ […]
Continue Reading