ವರ್ಕಾಡಿಯ ಶ್ರೀನಾರಾಯಣಗುರು ಮಂದಿರದಲ್ಲಿ ಯಶಸ್ವಿಯಾದ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ
ವರ್ಕಾಡಿ: ‘ಪರಮಪೂಜ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿರುವ ಮುಜುಂಗಾವು ಶ್ರೀಭಾರತೀ ನೇತ್ರ ಚಿಕಿತ್ಸಾಲಯವು ಹಳ್ಳಿ ಹಳ್ಳಿಗಳಲ್ಲಿ ಉಚಿತವಾಗಿ ನೇತ್ರಚಿಕಿತ್ಸಾ ಶಿಬಿರಗಳನ್ನು ನಡೆಸುವ ಮೂಲಕ ಅನೇಕ ಜನರ ದೃಷ್ಟಿದೋಷ ನಿವಾರಣೆಗೆ ಸಹಕಾರಿಯಾಗಿದೆ. ನಾವೂ ಕೂಡ ಶ್ರೀಭಾರತೀ ನೇತ್ರ ಚಿಕಿತ್ಸಾಲಯದ ಜೊತೆ ಸೇರಿ ಈಗಾಗಲೇ ಎರಡು ಶಿಬಿರಗಳನ್ನು ನಡೆಸಿದ್ದೇವೆ. ಇನ್ನು ಮುಂದೆಯೂ ಇಂತಹ ನೂರಾರು ಶಿಬಿರಗಳನ್ನು ನಡೆಸುವ ಮೂಲಕ ಜನರಿಗೆ ಇನ್ನಷ್ಟು ಸೇವೆ ಮಾಡುವ ಉದ್ದೇಶವನ್ನು ಹೊಂದಿಕೊಂಡಿದ್ದೇವೆ’ ಎಂದು ವರ್ಕಾಡಿ ಶ್ರೀನಾರಾಯಣಗುರು ಮಂದಿರದ ಅಧ್ಯಕ್ಷರೂ, ಯಕ್ಷಗಾನ ಕಲಾವಿದರೂ ಆಗಿರುವ ಶ್ರೀ ನಾರಾಯಣ […]
Continue Reading