ಕೊಲ್ಲೂರಿನಲ್ಲಿ ಧಾರ್ಮಿಕ ಪೂಜಾ ಪದ್ಧತಿಯನ್ನು ಸ್ಥಾಪಿಸಿದವರು ರಾಮಚಂದ್ರಾಪುರ ಮಠದ 33ನೇ ಜಗದ್ಗುರುಗಳು : ರಾಮಚಂದ್ರಾಪುರ ಶ್ರೀ
ಕೊಲ್ಲೂರಿನ ಮೂಕಾಂಬಿಕಾ ದೇವಾಲಯದಲ್ಲಿ ಧಾರ್ಮಿಕ ಪೂಜಾಪದ್ಧತಿಯನ್ನು ಸ್ಥಾಪಿಸಿದವರು ಶ್ರೀ ರಾಮಚಂದ್ರಾಪುರ ಮಠದ 33ನೇ ಪೀಠಾಧಿಪತಿಗಳಾದ ಬ್ರಹ್ಮೈಕ್ಯ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಎಂದು ಶ್ರೀರಾಮಚಂದ್ರಾಪುರ ಮಠದ 36ನೇ ಪೀಠಾಧಿಪತಿಗಳಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಬೆಂಗಳೂರಿನ ಗಿರಿನಗರದ ಶಾಖಾ ಮಠದಲ್ಲಿ ನಡೆದ 33ನೇ ಪೀಠಾಧಿಪತಿಗಳ ಸಂಸ್ಮರಣ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ, 33 ನೇ ರಾಘವೇಶ್ವರರು ಅಧ್ಯಯನ – ತಪಸ್ಸು ಹಾಗೂ ಗ್ರಂಥ ರಚನೆಗಳಿಗೆ ಪ್ರಸಿದ್ಧರಾಗಿದ್ದು, ಅಂದು ರಾಮಚಂದ್ರಾಪುರ ಮಠದ ಕೀರ್ತಿಯನ್ನು ಹೆಚ್ಚಿಸಿದ […]
Continue Reading