ಗೋವಿಗೆ ಮೇವು- ಶ್ರಮದಾನದ ಮೂಲಕ ವಿಭಿನ್ನ ಕಾರ್ಯ – ಅಮೃತಧಾರಾ ಗೋಶಾಲೆಗೆ ಗೋಪ್ರೇಮಿಗಳ ನೆರವು.
ಕಾಸರಗೋಡು: ಕಾಸರಗೋಡಿನ ಪೆರ್ಲದ ಬಜಕೂಡ್ಲುವಿನಲ್ಲಿರುವ ಅಮೃತಧಾರಾ ಗೋಶಾಲೆಗೆ ಸ್ವಯಂಪ್ರೇರಿತ ಶ್ರಮದಾನದ ಮೂಲಕ ಮೇವಿನ ಹುಲ್ಲನ್ನು ಒದಗಿಸುವ ವಿಭಿನ್ನ ಪ್ರಯತ್ನ ನಡೆಯಿತು. ಕುಂಬಳೆ ವಲಯದ ಸೀತಾಂಗೋಳಿಯ ಹಮೀದ್ ನೆಲ್ಲಿಕುನ್ನು ಅವರಿಗೆ ಸೇರಿದ ಸ್ಥಳದಲ್ಲಿ ಹಸಿಹುಲ್ಲು ಬೆಳೆದಿತ್ತು. ಈ ಹುಲ್ಲನ್ನು ಸದುಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಮುಳ್ಳೇರಿಯ ಹವ್ಯಕ ಮಂಡಲದ ಚಂದ್ರಗಿರಿ ಹವ್ಯಕ ವಲಯದ ನೇತೃತ್ವದಲ್ಲಿ ಗೋಪ್ರೇಮಿಗಳು ಈ ಹುಲ್ಲನ್ನು ಕತ್ತರಿಸಿ ವಾಹನದಲ್ಲಿ ತುಂಬಿ ಬಜಕೂಡ್ಲು ಅಮೃತಧಾರ ಗೋಶಾಲೆಗೆ ಕಳುಹಿಸಿಕೊಟ್ಟರು. ಶ್ರೀರಾಮಚಂದ್ರಾಪುರ ಮಠದ ಮುಳ್ಳೇರಿಯಾ ಮಂಡಲ ವಿದ್ಯಾರ್ಥಿವಾಹಿನಿ ಪ್ರಧಾನ […]
Continue Reading