ಸೆ.22ರಿಂದ ಸಾಗರದಲ್ಲಿ ಸಂಭ್ರಮದ ’ನವರಾತ್ರ ನಮಸ್ಯಾ’ – ನಾಳೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಅದ್ದೂರಿ ಪುರಪ್ರವೇಶ
ಸಾಗರ: ಸಾಗರದ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಸಭಾ ಭವನದಲ್ಲಿ ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ಸೆ.22 ರಿಂದ ನಡೆಯಲಿರುವ “ನವರಾತ್ರ ನಮಸ್ಯಾ” ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಗೋಕರ್ಣದಿಂದ ಶ್ರೀಗಳು ಸಾಗರಕ್ಕೆ ಪುರಪ್ರವೇಶ ಮಾಡಲಿದ್ದು, ಸಾಗರ ನಗರದಲ್ಲಿ ಸಮಷ್ಟಿ ಸಮಾಜದಿಂದ ಅದ್ದೂರಿ ಸ್ವಾಗತದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಪುರಪ್ರವೇಶ ಕಾರ್ಯಕ್ರಮ ಶನಿವಾರ ಸಂಜೆ 5.30 ಗಂಟೆಗೆ ಇಲ್ಲಿನ ಶಾರದಾಂಬ ವೃತ್ತದಿಂದ ಆಯೋಜಿಸಲಾಗಿದೆ. ಚಾಮರಾಜಪೇಟೆ ಮಾರ್ಗವಾಗಿ ಗಣಪತಿ ದೇವಸ್ಥಾನದವರೆಗೆ ಭವ್ಯ ಮೆರವಣಿಗೆ […]
Continue Reading