ಮಾಹಿತಿ – ಸ್ಫೂರ್ತಿ : ಎರಡನ್ನೂ ನೀಡಿದ ಯೋಜನಾ ಖಂಡದ ಕಾರ್ಯಾಗಾರ
ಬೆಂಗಳೂರು: ಯೋಜನಾ ಖಂಡದ ಉದ್ದೇಶ, ರೂಪುರೇಷೆಗಳನ್ನು ಸದಸ್ಯರಿಗೆ ತಿಳಿಸುವ ಮತ್ತು ಸದಸ್ಯರ ಜವಾಬ್ದಾರಿಯ ಕಾರ್ಯದೀಕ್ಷೆಯನ್ನು ವಿಧಿಸುವ ಕಾರ್ಯಾಗಾರ ಬೆಂಗಳೂರಿನ ರಾಮಚಂದ್ರಾಪುರಮಠದ ಶಾಖೆ ರಾಮಾಶ್ರಮದಲ್ಲಿ ೧೪ ಸೆಪ್ಟೆಂಬರ್ ೨೦೨೫ ರಂದು ನಡೆಯಿತು. ಸಭಾ ಪೂಜೆಯನ್ನು ಯೋಜನಾಖಂಡದ ಸಂಯೋಜಕ ಕೆ ಎನ್ ಭಟ್ ನಡೆಸಿದರು. ಯೋಜನಾಖಂಡದ ಶ್ರೀ ಸಂಯೋಜಕ ವಿದ್ವಾನ್ ಜಗದೀಶ ಶರ್ಮ ಸಂಪ ಸಮಗ್ರವಾಗಿ ಶಾಸನ ತಂತ್ರ, ಅದರ ಕಾರ್ಯವಿಧಾನ, ಯೋಜನಾ ಖಂಡ, ಅದರಲ್ಲಿನ ಉಪಖಂಡ, ಅವುಗಳ ಕಾರ್ಯ ವ್ಯಾಪ್ತಿ ಇದೆಲ್ಲದರ ಕುರಿತು ವಿವರವಾಗಿ ಬಿಡಿಸಿ ತಿಳಿಸಿಕೊಟ್ಟರು. ಶಾಸನತಂತ್ರದ […]
Continue Reading