ಜೀವನದಲ್ಲಿ ಸಂಯಮ ಎಲ್ಲಕ್ಕಿಂತ ಮುಖ್ಯ- ರಾಘವೇಶ್ವರ ಶ್ರೀ
ಗೋಕರ್ಣ: ಸಿಟ್ಟು ಎಂಬ ಬೆಂಕಿ ಮೊದಲು ನಮ್ಮನ್ನು ಸುಡುತ್ತದೆ; ಆ ಬಳಿಕ ಇತರರನ್ನು ಸುಡುತ್ತದೆ. ಕ್ರೋಧವೆಂಬ ಬೆಂಕಿ ನಮ್ಮ ಮನಸ್ಸು, ಬದುಕು, ಸಂಬಂಧ ಹೀಗೆ ಎಲ್ಲವನ್ನೂ ಸುಡುತ್ತದೆ. ಆದ್ದರಿಂದ ಜೀವನದಲ್ಲಿ ಸಂಯಮ ಎಲ್ಲಕ್ಕಿಂತ ಮುಖ್ಯ. ಸಿಟ್ಟನ್ನು ಗೆಲ್ಲುವ ಶಕ್ತಿಯನ್ನು ಶ್ರೀರಾಮ ನಮಗೆಲ್ಲ ಕರುಣಿಸಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಸಿಟ್ಟಿನ ಪರಿಣಾಮ ಎಂದೂ ಒಳ್ಳೆಯದಾಗುವುದಿಲ್ಲ. […]
Continue Reading