ಶ್ರೀ ಅಖಿಲ ಹವ್ಯಕ ಮಹಾಸಭೆಯ 79 ನೇ ವರ್ಷದ ಹವ್ಯಕ ಸಂಸ್ಥಾಪನೋತ್ಸವ
ಗಡ್ಡಬಿಟ್ಟವರು ಮಾತ್ರ ಋಷಿಗಳಲ್ಲ, ಸಾಧನೆ ಮಾಡಿ ಇಂದು ಇಲ್ಲಿ ಪುರಸ್ಕೃತರಾದ ಎಲ್ಲರೂ ಋಷಿ ಸಮಾನರೇ ಆಗಿದ್ದಾರೆ. ಆದರೆ ಸಾಧನೆಯ ವಿಧಾನಗಳು ಬೇರೆ ಬೇರೆ ಎಂದು ಡಾ.ಜಿ.ಎಲ್ ಹೆಗಡೆ ಹೇಳಿದರು. ಶ್ರೀ ಅಖಿಲ ಹವ್ಯಕ ಮಹಾಸಭೆಯ 79 ನೇ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಹಾಗೂ ಹವ್ಯಕ ವಿಶೇಷ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಭ್ಯಾಗತರಾಗಿ ಮಾತನಾಡಿದ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ.ಜಿ.ಎಲ್ ಹೆಗಡೆ, ನಾವು ಭವ್ಯವಾದ ಸಂಸ್ಕೃತಿ ಹೊಂದಿದ್ದೇವೆ. ದಿವ್ಯವಾದ ಇತಿಹಾಸ ಹೊಂದಿದ್ದೇವೆ. ಆದರೆ ನಮ್ಮ ಪಠ್ಯಗಳಲ್ಲಿ ರಾಬರ್ಟ್ ಕ್ಲೈವ್ ಹಾಗೂ ಅವನ ಸಂಸಾರದ ಕುರಿತು ಓದುವಂತಹ ಸ್ಥಿತಿ […]
Continue Reading