ಶಾಲೆಗಳು ಪ್ರತೀ ವಿದ್ಯಾರ್ಥಿಯ ಅಂತರಂಗವನ್ನು ನಿರ್ಮಾಣ ಮಾಡುತ್ತದೆ – ರಾಘವೇಶ್ವರಶ್ರೀ
ಧರ್ಮಪರ ಸರಕಾರಗಳು ಎಷ್ಟು ಮುಖ್ಯವೋ ಧರ್ಮಪರ ಶಿಕ್ಷಣ ಸಂಸ್ಥೆಗಳೂ ಅಷ್ಟೇ ಮುಖ್ಯ. ಧರ್ಮ-ಸಂಸ್ಕೃತಿ ಆಧಾರಿತ ಶಿಕ್ಷಣ ದೇಶಕ್ಕೆ ಅಗತ್ಯ.ಸರಕಾರಗಳು ರಸ್ತೆ ಸಹಿತ ಮೂಲಭೂತ ಸೌಕರ್ಯಗಳ ಕುರಿತಂತೆ ಬಹಿರಂಗ ಕಾರ್ಯಗಳನ್ನು ಮಾಡಿದರೆ ಶಾಲೆಗಳು ಪ್ರತೀ ವಿದ್ಯಾರ್ಥಿಯ ಅಂತರಂಗವನ್ನು ನಿರ್ಮಾಣ ಮಾಡುವ ಕೆಲಸವನ್ನು ಮಾಡುತ್ತಿವೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ಇ) ಇದರ ನೂತನ ಕಟ್ಟಡ ಉದ್ಘಾಟಿಸಿ ಆಶೀರ್ವಚನ ನೀಡಿದರು. […]
Continue Reading