ರಾಮಾಶ್ರಮದಲ್ಲಿ ವೈಭವದ ಶ್ರೀರಾಮ ಪಟ್ಟಾಭಿಷೇಕ ರಾಮನ ಆದರ್ಶ ಪಾಲನೆಗೆ ರಾಘವೇಶ್ವರ ಶ್ರೀ ಸಲಹೆ
ಬೆಂಗಳೂರು: ರಾಮಾಯಣ ಪಾರಾಯಣದಿಂದ ಧಾರ್ಮಿಕ ವಾತಾವರಣ ನಿರ್ಮಾಣ ಸಾಧ್ಯ. ರಾಮಾಯಣದ ಸತ್ವ- ಶಕ್ತಿ ಅಂಥದ್ದು. ಇಂಥ ಅನೇಕ ಸನ್ನಿವೇಶಗಳು ಸ್ವತಃ ಅನುಭವಕ್ಕೆ ಬಂದಿವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದ ಶ್ರೀರಾಮಶ್ರಮದಲ್ಲಿ ‘ಶ್ರೀರಾಮಸಾಮ್ರಾಜ್ಯ ಪಟ್ಟಾಭಿμÉೀಕ’ ನೆರವೇರಿಸಿ ಆಶೀರ್ವಚನ ನೀಡಿದ ಶ್ರೀಗಳು, ಆಡಳಿತ ಎಂದರೆ ರಾಮರಾಜ್ಯದ ನೆನಪಾಗುತ್ತದೆ. ರಾಮನ ನಂತರ ಕೋಟ್ಯಂತರ ರಾಜರು ಆಳಿದ್ದಾರಾದರೂ, ಇಂದಿಗೂ ರಾಮರಾಜ್ಯಕ್ಕೆ ಸಾಟಿಯಿಲ್ಲ. ಹಾಗೆಯೇ ರಾಮಾಯಣ ಆದಿಕಾವ್ಯವಾಗಿದ್ದು, ಅದರ ನಂತರ ಕೋಟ್ಯಂತರ ಕಾವ್ಯ ರಚನೆಯಾಗಿದ್ದರೂ, ರಾಮಾಯಣಕ್ಕೆ ಸಾಟಿಯಿಲ್ಲ. ರಾಮಾಯಣದ ಒಂದೊಂದು […]
Continue Reading