ರಾಮನ ಹಾದಿಯಲ್ಲಿ ಮುನ್ನಡೆಯೋಣ : ರಾಘವೇಶ್ವರ ಶ್ರೀ ಕರೆ
ಮಂಗಳೂರು: ಮಠವನ್ನು ಕಟ್ಟಿ ರಾಮನಿಗೆ ಕಾಣಿಕೆಯಾಗಿ ಸಮರ್ಪಿಸುವ ಪವಿತ್ರ ಸಂದರ್ಭದಲ್ಲಿ ರಾಮ ನಡೆದ ಹಾದಿಯಲ್ಲಿ ಮುನ್ನಡೆಯುವ ಪಣ ತೊಡಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.ಮಾಣಿ ಮಠದ ಸಪರಿವಾರ ಶ್ರೀರಾಮಚಂದ್ರದೇವರ ಶಿಲಾಮಯ ಗರ್ಭಗುಡಿ ನಿರ್ಮಾಣದ ಕಾಮಗಾರಿ ವೀಕ್ಷಿಸಿ, ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಶಿಷ್ಯರ ಮಾರ್ಗದರ್ಶನ ಸಭೆಯಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು.ನಮ್ಮತನ ಉಳಿಸೋಣ. ನಮ್ಮ ಆಚರಣೆ ಸಂಪ್ರದಾಯ, ಸಂಸ್ಕøತಿ, ಭಾಷೆ, ನಾಡು ನುಡಿ ಉಳಿಸಲು ನಮ್ಮಿಂದಾದ ಕೊಡುಗೆ ನೀಡೋಣ. […]
Continue Reading