ಸೇವೆಯಿಂದ ದಿವ್ಯತೆ, ಪವಿತ್ರತೆ ಪ್ರಾಪ್ತಿ: ರಾಘವೇಶ್ವರ ಸ್ವಾಮೀಜಿ
ಮಂಗಳೂರು: ಮಠಕ್ಕೆ ಭೇಟಿ ನೀಡುವುದೇ ಒಂದು ಪುಣ್ಯಸ್ನಾನ ಇದ್ದಂತೆ. ಸೇವೆ ಸಲ್ಲಿಸುವುದು ಇನ್ನಷ್ಟು ಶ್ರೇಷ್ಠ. ನಮ್ಮ ಜೀವ- ಆತ್ಮವನ್ನು ಶುಚಿಗೊಳಿಸುವಂಥದ್ದು. ದಿವ್ಯತೆ, ಶುದ್ಧತೆ, ಪವಿತ್ರತೆ ನಮಗೆ ಗುರುಸೇವೆಯಿಂದ ಪ್ರಾಪ್ತವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು. ಮಾಣಿಯ ಪೆರಾಜೆಯಲ್ಲಿರುವ ಶ್ರೀರಾಮಚಂದ್ರಾಪುರ ಮಠದ 49ನೇ ವಾರ್ಷಿಕೋತ್ಸವ ಮತ್ತು ಸೂತ್ರಸಂಗಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಮಠದ ಕೆಲಸ ಕಾರ್ಯ, ಸೇವೆ ನಮ್ಮ ಜೀವನದ ಸಾರ್ಥಕತೆಗಾಗಿ ಇರುವಂಥದ್ದು. ಅತೀವ ಶಾಂತಿ- ಸಮಾಧಾನವನ್ನು […]
Continue Reading