ಮಾತೃತ್ವಮ್ ‘ ನ ಮಂಗಳೂರು ನಗರಸಮಿತಿಯ ಸಭೆ
ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ‘ ಮಾತೃತ್ವಮ್ ‘ ನ ಮಂಗಳೂರು ನಗರಸಮಿತಿಯ ಸಭೆಯು 18 – 07 – 2022 ರಂದು ಅಂತರ್ಜಾಲದ ಗೂಗಲ್ ಮೀಟ್ ಮೂಲಕ ನೆರವೇರಿತು. ಗುರುವಂದನೆ ಗೋಸ್ತುತಿಯೊಂದಿಗೆ ಆರಂಭವಾದ ಸಭೆಯಲ್ಲಿ ಮಂಗಳೂರು ನಗರಸಮಿತಿ ಅಧ್ಯಕ್ಷೆ ಜ್ಯೋತಿಲಕ್ಷ್ಮಿ ಅಮೈ ಪ್ರಾಸ್ತಾವಿಕ ನುಡಿಗಳನ್ನಾಡಿ ಮಂಗಳೂರು ನಗರದ ಮಾತೃತ್ವಮ್ ಸಮಿತಿಯ ಕಾರ್ಯವೈಖರಿ ಬಗ್ಗೆ ಸಭೆಯಲ್ಲಿ ಸವಿಸ್ತಾರವಾಗಿ ತಿಳಿಸಿದರು. ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀಮತಿ ಈಶ್ವರಿ ಬೇರ್ಕಡವು ” ಮಂಗಳೂರು ನಗರಸಮಿತಿಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ […]
Continue Reading