ಕಪ್ಪು ಚಿನ್ನದಿಂದ ರೈತರಿಗೆ ಆರ್ಥಿಕ ಭದ್ರತೆ: ಕೃಷಿವಿಜ್ಞಾನಿ ಸಲಹೆ
ಗೋಕರ್ಣ: ಕಪ್ಪು ಚಿನ್ನ ಎಂದೇ ಪರಿಗಣಿಸಲಾಗುವ ಕಾಳುಮೆಣಸು ಕೃಷಿಗೆ ಆದ್ಯತೆ ನೀಡುವ ಮೂಲಕ ರೈತರು ಆರ್ಥಿಕ ಭದ್ರತೆ ಕಂಡುಕೊಳ್ಳಲು ಸಾಧ್ಯ ಎಂದು ಕಲ್ಲಿಕೋಟೆಯ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ನಿವೃತ್ತ ಪ್ರಧಾನ ವಿಜ್ಞಾನಿ ಡಾ,ಎಂ.ಎನ್.ಆರ್.ವೇಣುಪಾಲ್ ಅಭಿಪ್ರಾಯಪಟ್ಟರು. ಶ್ರೀ ರಾಮಚಂದ್ರಾಪುರ ಮಠದ ಗೋಫಲ ಟ್ರಸ್ಟ್, ಶಿರಸಿಯ ತೋಟಗಾರಿಕಾ ಮಹಾವಿದ್ಯಾಲಯ, ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಹವ್ಯಕ ಮಹಾಮಂಡಲ, ಕಾಮದುಘಾ ಟ್ರಸ್ಟ್ ಹಾಗೂ ಭಾರತೀಯ ಗೋ ಪರಿವಾರ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ‘ಕಾಳುಮೆಣಸು […]
Continue Reading