ಶ್ರೀ ರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವ ವಿದ್ಯಾಪೀಠ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆ
ಉತ್ತರಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತರಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ, ಕಾರವಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ಡಿ.30 ರಂದು ಅಂಕೋಲಾದ ಸ್ವಾತಂತ್ರ್ಯ ಸಂಗ್ರಾಮ ಭವನದಲ್ಲಿ ನಡೆಯಿತು. ಶ್ರೀ ರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವ ವಿದ್ಯಾಪೀಠ, ಸಾರ್ವಭೌಮ ಗುರುಕುಲಮ್ ಅಶೋಕೆ ಗೋಕರ್ಣದಿಂದ ಪ್ರತಿಭಾನ್ವಿತ ಮಕ್ಕಳು ಭಾಗವಹಿಸಿದ್ದು ಇಂಗ್ಲೀಷ್ ಭಾಷಣದಲ್ಲಿ ಸನತ್ ಕುಮಾರ್. ಸಿ .ಆರ್ ಪ್ರಥಮ ಸ್ಥಾನ, ಕನ್ನಡ ಭಾಷಣದಲ್ಲಿ ಪೃಥ್ವಿನಾರಾಯಣ ಪ್ರಥಮ ಸ್ಥಾನ, ಸಂಸ್ಕೃತ ಭಾಷಣದಲ್ಲಿ ಧನ್ಯಾ […]
Continue Reading