ಅಶೋಕೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಪರಿಸರದಲ್ಲಿ ದೀಪಾವಳಿಯ ಆನಂದಮಯ ಆಚರಣೆ
ಶ್ರೀರಾಮಚಂದ್ರಾಪುರ ಮಠದಿಂದ ಪ್ರತಿಷ್ಠಾಪಿಸಲ್ಪಡುತ್ತಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ – ರಾಜರಾಜೇಶ್ವರಿ ಗುರುಕುಲದ ಆವರಣದಲ್ಲಿ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಗುರುಕುಲಗಳ ಆರ್ಯೆಯರಾದ ಕು|| ಪವಿತ್ರಾ ಭಟ್, ಶ್ರೀಮತಿ ಜ್ಯೋತಿ ಕುಮಾರಿ, ಆರ್ಯರಾದ ಶ್ರೀ ಸದಾನಂದ ಹೆಬ್ಬಾರ್, ಶ್ರೀ ಅಕ್ಷಯ್ ಹಾಗೂ ವಿದ್ಯಾರ್ಥಿನಿ ಕು. ವಸಂತಾ ಇವರೆಲ್ಲರೂ ಜತೆಗೂಡಿ ಹಿಂದೂ ಧರ್ಮದ ಪ್ರತೀಕವಾದ ಸ್ವಸ್ತಿಕ್ ಆಕೃತಿಯಲ್ಲಿ ಹಣತೆಗಳನ್ನು ಇರಿಸಿ ದೀಪ ಬೆಳಗಿದರು. ಈ ಮೂಲಕ ಸ್ವಸ್ತಿಕಾಕೃತಿಯಲ್ಲಿ ಬೆಳಗು […]
Continue Reading