ವಿಷ್ಣುಗುಪ್ತ ವಿಶ್ವವಿದ್ಯಾಪೀಠದಿಂದ ಹಾಲಕ್ಕಿ, ಮುಕ್ರಿ ಸಮಾಜಕ್ಕೆ ಎರಡು ವಿಶೇಷ ಗುರುಕುಲ
ಗೋಕರ್ಣ: ಧರ್ಮಜಾಗೃತಿ ಹಾಗೂ ಭಾರತೀಯ ಸಂಸ್ಕøತಿಯ ಪುನರುತ್ಥಾನದ ಉದ್ದೇಶದಿಂದ ಶ್ರೀರಾಮಚಂದ್ರಾಪುರ ಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಈ ವರ್ಷ ಹಾಲಕ್ಕಿ ಗುರುಕುಲ ಮತ್ತು ಚಂದ್ರಗುಪ್ತ ಗುರುಕುಲ ಎರಡು ವಿಶಿಷ್ಟ ಗುರುಕುಲಗಳನ್ನು ಸಮಾಜಕ್ಕೆ ಸಮರ್ಪಿಸುತ್ತಿದೆ. ವಿವಿವಿ ಈಗಾಗಲೇ ಆರಂಭಿಸಿರುವ ಗುರುಕುಲಗಳಿಗೆ ಸಮಾಜದಿಂದ ಅದ್ಭುತ ಸ್ಪಂದನೆ ವ್ಯಕ್ತವಾಗಿದ್ದು, ಬೆಳೆಯುವ ಕುಡಿಗಳ ಉತ್ಸಾಹದಿಂದ ಸ್ಫೂರ್ತಿ ಪಡೆದು ಹಾಲಕ್ಕಿ ಸಂಸ್ಕøತಿಯ ಸಂರಕ್ಷಣೆ ಮತ್ತು ಸಂವರ್ಧನೆ ಉದ್ದೇಶದಿಂದ ಹಾಲಕ್ಕಿ ಗುರುಕುಲ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಮುಕ್ರಿ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಉದ್ದೇಶದ […]
Continue Reading