ಶ್ರೀ ಭಾರತೀ ಸಮೂಹ ಸಂಸ್ಥೆಗಳು, ನಂತೂರು

ಶ್ರೀ ಭಾರತೀ ಸಮೂಹ ಸಂಸ್ಥೆಗಳು, ನಂತೂರು ವಿವೇಕಾನಂದ ರಸ್ತೆ 6ನೇ ಕ್ರಾಸ್, ನಂತೂರು ಪದವು, ಮಂಗಳೂರು ಫೋನ್ : 0824-2214062, 0824-2216464 ಮೊಬೈಲ್ : 9448622674, 6360519232, 9844936701 Email : info@shreebharathicollege.com ಆತ್ಮೀಯ ಹೆತ್ತವರೇ, ಪೋಷಕರೇ, ವಿದ್ಯಾಭಿಮಾನಿಗಳೇ, ನಮಸ್ಕಾರ, ಹರೇ ರಾಮ : ನಮ್ಮ ಸಂಸ್ಥೆಯ ವಿಶೇಷತೆ ಬಗ್ಗೆ, ಇರುವ ಅವಕಾಶಗಳ ಬಗ್ಗೆ ಒಂದಿಷ್ಟು ಮಾಹಿತಿ ಹಂಚಿಕೊಳ್ಳಲು ಬಯಸುತ್ತಿದ್ದೇವೆ. ದಯವಿಟ್ಟು ಪೂರ್ತಿಯಾಗಿ ಗಮನವಿಟ್ಟು ಓದಬೇಕಾಗಿ ವಿನಂತಿ. ಶ್ರೀಗುರುಗಳ ಆಶೀರ್ವಾದವಿದೆ : ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮಜ್ಜಗದ್ಗುರು […]

Continue Reading

ರಾಮಚಂದ್ರಾಪುರ ಮಠದಿಂದ ಬಾಲಕ, ಬಾಲಕಿಯರಿಗೆ ಗುರುಕುಲ

ಬೆಂಗಳೂರು: ಸನಾತನ ಸಂಸ್ಕøತಿಯ ಉಳಿವಿಗಾಗಿ ಮತ್ತು ಮುಂದಿನ ಪೀಳೀಗೆಯ ಅಭ್ಯುದಯಕ್ಕಾಗಿ ಶ್ರೀರಾಮಚಂದ್ರಾಪುರ ಮಠ ವತಿಯಿಂದ ಗೋಕರ್ಣ ಬಳಿ ಆರಂಭಿಸುತ್ತಿರುವ ಸಾರ್ವಭೌಮ ಗುರುಕುಲ (ಬಾಲಕರಿಗೆ) ಮತ್ತು ರಾಜರಾಜೇಶ್ವರಿ ಗುರುಕುಲ (ಬಾಲಕಿಯರಿಗೆ)ಗಳಿಗೆ ಪ್ರವೇಶ ಪಡೆಯಲು ಸರ್ವ ಸಮಾಜದ ಆಸಕ್ತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಋಷಿಯುಗ ಮತ್ತು ನವಯುಗ ಶಿಕ್ಷಣಗಳ ಸಮ್ಮಿಲನ ಇದಾಗಿದ್ದು, ನಾಲ್ಕನೇ ತರಗತಿಯಿಂದ ಪಿಯುಸಿ ವರೆಗಿನ ಔಪಚಾರಿಕ ಶಿಕ್ಷಣದ ಜತೆಗೆ ವೇದಮೂಲವಾದ ಸಮಗ್ರ ಭಾರತೀಯ ವಿದ್ಯೆ ಕಲೆಗಳ ಪರಿಚಯ, ಸಂಸ್ಕøತ, ಭಗವದ್ಗೀತೆ, ಯೋಗ, ವ್ಯಾಯಾಮಕೀ, ಆಯುರ್ವೇದ, ಸದಾಚಾರ, […]

Continue Reading

ತುಳುನಾಡಿನ ಸಂಸ್ಕೃತಿ ಅತ್ಯಂತ ಶ್ರೇಷ್ಠ : ಅರವಿಂದ ರೈ ಅರ್ಪಿಣಿಗುತ್ತು

ನಂತೂರು ಮಾ.೮ : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಶಂಕರಶ್ರೀಸಭಾಭವನದಲ್ಲಿ ಶ್ರೀ ಭಾರತೀ ಪದವಿ ಕಾಲೇಜಿನ ಸಾಂಸ್ಕೃತಿಕ ಸಂಘದ ವತಿಯಿಂದ ಸಾಂಸ್ಕೃತಿಕ ದಿನಾಚರಣೆಯನ್ನು ಆಯೋಜಿಸಲಾಯಿತು. ಪುಣೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ರೈ ಅರ್ಪಿಣಿಗುತ್ತು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಶ್ರೀ ಭಾರತೀ ವಿದ್ಯಾ ಸಂಸ್ಥೆಯು ಸಂಸ್ಕೃತಿಯನ್ನು ಉಳಿಸುವ ಕಾರ್ಯಕ್ರಮ ಆಯೋಜಿಸುವುದು ಸೂಕ್ತವಾಗಿದೆ. ಇದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕ ವಾತಾವರಣವನ್ನು ನೀಡುತ್ತದೆ. ತುಳುನಾಡಿನ ಸಂಸ್ಕೃತಿ ಅತ್ಯಂತ ಶ್ರೇಷ್ಠ. ನಾಡಿನ ಅನೇಕ ಕಡೆಗಳಿಗೆ ತೆರಳಿದಾಗ […]

Continue Reading

ವಿದ್ಯಾರ್ಥಿಗಳಿಗೆ ಭಾಷೆ, ಸಂಸ್ಕೃತಿಯ ಪರಿಚಯ ಅವಶ್ಯ : ಶಕುಂತಳಾ ಟಿ.ಶೆಟ್ಟಿ

ವಿದ್ಯಾರ್ಥಿಗಳಿಗೆ ಭಾಷೆ, ಸಂಸ್ಕೃತಿಯ ಪರಿಚಯ ಅವಶ್ಯ. ಉದಿಪು ಕಾರ್ಯಕ್ರಮದ ಮೂಲಕ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿ, ತುಳುನಾಡಿನ ವಿವಿಧ ಮಜಲುಗಳನ್ನು ಉತ್ತಮವಾಗಿ ಬಿಂಬಿಸುವ ಅವಕಾಶ ಕಲ್ಪಿಸಲಾಯಿತು. ಆ ಮೂಲಕ ವಿದ್ಯಾರ್ಥಿ ಜೀವನದಲ್ಲೇ ಭಾಷೆ, ಸಂಸ್ಕೃತಿಯನ್ನು ಉಳಿಸಲು ಪ್ರೇರೇಪಣೆ ಸಿಕ್ಕಿದಂತಾಗಿದೆ. ತುಳು ಭಾಷೆಯ ಬಗ್ಗೆ ಗೌರವವಿರಬೇಕು ಎಂದು ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹೇಳಿದರು. ಅವರು ಶನಿವಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಪದವಿ […]

Continue Reading

ತುಳುವನ್ನು ರಾಜ್ಯ ಭಾಷೆಯನ್ನಾಗಿಸಲು ಪ್ರಯತ್ನ : ವೇದವ್ಯಾಸ ಕಾಮತ್

ತುಳು ಸಾಹಿತ್ಯ ಆಕಾಡೆಮಿ ರೂಪಿಸಿದ ವಿವಿಧ ಯೋಜನೆಗಳಿಗೆ ಸರಕಾರ ಬೆಂಬಲ ನೀಡಲಿದೆ. ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಬಗ್ಗೆ ಸರಕಾರ ಅನುಮೋದಿಸಲಿದೆ. ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಸಮಯವೂ ಹತ್ತಿರ ಬಂದಿದೆ. ತುಳು ಭಾಷೆಯ ಬೆಳವಣಿಗೆಗೆ ಸರ್ವರ ಸಹಕಾರ ಬೇಕು. ಸಂಪ್ರದಾಯಗಳನ್ನು, ತುಳು ನಾಡಿನ ಸಾಧಕ ಮಹನೀಯರ ಹೆಸರನ್ನು ಉಳಿಸುವ ಕಾರ್ಯ ಮಾಡಬೇಕು ಎಂದು ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಹೇಳಿದರು.   ಅವರು ಶನಿವಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರು ನಂತೂರು ಶ್ರೀ […]

Continue Reading

ಶ್ರೀಭಾರತೀ ವಿದ್ಯಾಲಯದಲ್ಲಿ ಸಂಭ್ರಮದ ವಾರ್ಷಿಕೋತ್ಸವ

ಹಂಪಿನಗರ: ಬೆಂಗಳೂರಿನ ಹಂಪಿನಗರದಲ್ಲಿರುವ ಶ್ರೀಭಾರತೀ ವಿದ್ಯಾಲಯದಲ್ಲಿ ಜ.೧೭ ಹಾಗೂ ೧೮ ರಂದು ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನ ಹಾಗೂ ವಾರ್ಷಿಕೋತ್ಸವಗಳು ಬಹಳ ಸಂಭ್ರಮದಿಂದ ನೆರವೇರಿದವು. ಈ ಬಾರಿ “ನೇಚರ್ ಈಸ್ ಎ ಟೀಚರ್ ” ಎಂಬ ವಿಷಯವಸ್ತುವನ್ನು ಆಯ್ದುಕೊಳ್ಳಲಾಗಿತ್ತು. ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರಿಂದ ದೀಪೋಜ್ವಲನದ ಮೂಲಕ ವಾರ್ಷಿಕೋತ್ಸವದ ಕಾರ್ಯಕ್ರಮ ಆರಂಭವಾಯಿತು. ಶ್ರೀಗಳು ತಮ್ಮ ಆಶೀರ್ವಚನದಲ್ಲಿ “ಮಕ್ಕಳೆಂದರೆ ಬಾಡದ ಪುಷ್ಪಗಳಾಗಬೇಕು;ಶಾಲೆಯಲ್ಲಿ ಶಿಕ್ಷಕನ ಪಾತ್ರ ಬಹಳ ಮುಖ್ಯವಾದುದು. ಮಕ್ಕಳ ಜೀವನ-ಉಜ್ಜೀವನಗಳು ಶಿಕ್ಷಕರ ಕೈಯಲ್ಲಿದೆ.ಈ ಶಾಲೆಯಲ್ಲಿರುವ ಒಂದೊಂದು ಮಗುವೂ ಅರಿವಿನ […]

Continue Reading

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾ ಕೂಟ

ನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾ ಕೂಟ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾ ಕೂಟವನ್ನು ಸ್ಥಳೀಯ ಕಾರ್ಪೊರೇಟರ್ ಶಕೀಲಾ ಕಾವ ಉದ್ಘಾಟಿಸಿ, ಮಾತನಾಡಿ, ಸ್ಪರ್ಧೆಯಲ್ಲಿ ಸೋಲು ಗೆಲುವಿಗೆ ಮಹತ್ವ ಕೊಡದೆ ಎಲ್ಲರೂ ಭಾಗವಹಿಸಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪಥಸಂಚಲನ ಗೌರವ ಸ್ವೀಕರಿಸಿದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತೇಜೋಮಯ ಅವರು ಮಾತನಾಡಿ, ಸಂಸ್ಥೆಯ ಜೊತೆಗಿನ ಅನನ್ಯ ಸಂಬಂಧವನ್ನು ನೆನಪಿಸಿ ಉತ್ತಮ ಶಿಕ್ಷಣ ನೀಡುತ್ತಿರುವ ಸಂಸ್ಥೆಯನ್ನು ಶ್ಲಾಘಿಸಿದರು. ಕ್ರೀಡಾ […]

Continue Reading

ಎನ್ನೆಸ್ಸೆಸ್ ಘಟಕದ ಬೃಹತ್ ಸ್ವಚ್ಛತಾ ಆಂದೋಲನ, ಜಾಥಾ

ನಂತೂರು: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆ ಆಡಳಿತಕ್ಕೊಳಪಟ್ಟಿರುವ ಶ್ರೀ ಭಾರತೀ ಪದವಿ ಕಾಲೇಜು ಎನ್ನೆಸ್ಸೆಸ್ ಘಟಕ, ಇಡ್ಕಿದು ಗ್ರಾ.ಪಂ. ಮತ್ತು ವಿಟ್ಲಮುಡ್ನೂರು ಗ್ರಾ.ಪಂ. ಸಹಯೋಗದಲ್ಲಿ ಎನ್ನೆಸ್ಸೆಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಬೃಹತ್ ಸ್ವಚ್ಛತಾ ಆಂದೋಲನ ಸ್ವಚ್ಛತೆಯೆಡೆಗೆ ನಮ್ಮ ನಡಿಗೆ ಎಂಬ ಕಾರ್ಯಕ್ರಮ ಗುರುವಾರ ಆಯೋಜಿಸಲಾಗಿತ್ತು. ವಿಟ್ಲ ಸಮೀಪದ ಕಂಬಳಬೆಟ್ಟು ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆಯಲ್ಲಿ ಆಂದೋಲನವನ್ನು ಉದ್ಘಾಟಿಸಲಾಯಿತು. ಇಡ್ಕಿದು ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ ಜಾಥಾವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ […]

Continue Reading

ಕಂಬಳಬೆಟ್ಟು ಶಾಲೆಯಲ್ಲಿ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ನಂತೂರು: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆ ಆಡಳಿತಕ್ಕೊಳಪಟ್ಟಿರುವ ಶ್ರೀ ಭಾರತೀ ಪದವಿ ಕಾಲೇಜು ಎನ್ನೆಸ್ಸೆಸ್ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ವಿಟ್ಲ ಸಮೀಪದ ಕಂಬಳಬೆಟ್ಟು ದ.ಕ.ಜಿ.ಪಂ.ಉ.ಹಿ. ಪ್ರಾ. ಶಾಲೆಯಲ್ಲಿ ರವಿವಾರ ಉದ್ಘಾಟಿಸಲಾಯಿತು. ಧರ್ಮನಗರ ಧರ್ಮ ಸೇವಾ ವಿಶ್ವಸ್ಥ ಮಂಡಳಿಯ ಸಂಚಾಲಕ ಕೆ.ಟಿ.ವೆಂಕಟೇಶ್ವರ ಭಟ್ ನೂಜಿ ಉದ್ಘಾಟಿಸಿ, ಮಾತನಾಡಿ, ಮಹಾತ್ಮಾ ಗಾಂಧಿಜಿಯವರ 100ನೇ ಜನ್ಮದಿನದಂದು ಈ ರಾಷ್ಟ್ರೀಯ ಸೇವಾ ಯೋಜನೆಯನ್ನು ಆರಂಭಿಸಲಾಯಿತು. ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿಯನ್ನು ಬೆಳೆಸುವ […]

Continue Reading

ಡಿ.15ರಿಂದ ಡಿ.21 : ಕಂಬಳಬೆಟ್ಟು ಶಾಲೆಯಲ್ಲಿ ವಾರ್ಷಿಕ ವಿಶೇಷ ಶಿಬಿರ

ನಂತೂರು : ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆ ಆಡಳಿತಕ್ಕೊಳಪಟ್ಟಿರುವ ಶ್ರೀ ಭಾರತೀ ಪದವಿ ಕಾಲೇಜು ಎನ್ನೆಸ್ಸೆಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ವಿಟ್ಲ ಸಮೀಪದ ಕಂಬಳಬೆಟ್ಟು ದ.ಕ.ಜಿ.ಪಂ.ಉ.ಹಿ. ಪ್ರಾ. ಶಾಲೆಯಲ್ಲಿ ಡಿ.15ರಿಂದ ಡಿ.21ರ ವರೆಗೆ ನಡೆಯಲಿದೆ. ಡಿ.15ರಂದು ಸಂಜೆ ಗಂಟೆ 4.30ಕ್ಕೆ ಧರ್ಮನಗರ ಸೇವಾ ವಿಶ್ವಸ್ಥ ಮಂಡಳಿಯ ಸಂಚಾಲಕ ಕೆ.ಟಿ.ವೆಂಕಟೇಶ್ವರ ಭಟ್ ನೂಜಿ ಉದ್ಘಾಟಿಸುತ್ತಾರೆ. ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆ ಅಧ್ಯಕ್ಷ ಹಾರಕರೆ ನಾರಾಯಣ […]

Continue Reading

ಪ್ರತಿಭೆಯೊಂದಿಗೆ ಗುರು ಹಿರಿಯರ ಆಶೀರ್ವಾದ ಇದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ : ಚಿತ್ರ ನಟ ನಿರ್ದೇಶಕ ದಿನೇಶ್ ಅತ್ತಾವರ

ನಂತೂರು: ಸಿಯಾರ ಗಾಯ್ಸ್ ನಂತೂರು ಅವರ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಬಾರತೀ ಪದವಿ ಪೂರ್ವ ಕಾಲೇಜು ಸಹಭಾಗಿತ್ವದಲ್ಲಿ ನಡೆದ ಸಿಂಚನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಚಿತ್ರನಟ ದಿನೇಶ್ ಅತ್ತಾವರ ಅವರು ಭಾಗವಹಿಸಿ, ಮಾತನಾಡಿ ಗುರುಹಿರಿಯರು ತಂದೆ ತಾಯಿಯರನ್ನು ಗೌರವದಿಂದ ಕಾಣಬೇಕು ಎಂದರು. ತಮ್ಮ ಬಾಲ್ಯದ ನೆನಪನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಕೆಲವು ನಾಟಕದ ಸಂಭಾಷಣೆಯನ್ನು ಹೇಲಿ ಎಲ್ಲರನ್ನು ರಂಜಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪದವಿ […]

Continue Reading

ದತ್ತು ಗ್ರಾಮದಲ್ಲಿ ಭತ್ತದ ಕೊಯ್ಲು

ನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ದತ್ತು ಸ್ವೀಕರಿಸಿದ ಕುರ್ನಾಡು ಗ್ರಾಮದ ಗದ್ದೆಯಲ್ಲಿ ಭತ್ತದ ಕೊಯ್ಲು ನೆರವೇರಿಸಿತು. ಪ್ರಾಂಶುಪಾಲ ಪ್ರೊ.ಜೀವನ್ ದಾಸ್ ಮಾರ್ಗದರ್ಶನದಲ್ಲಿ ಎನ್ನೆಸ್ಸೆಸ್ ಯೋಜನಾಧಿಕಾರಿ ಅಶೋಕ್ ಎಸ್., ಸಹಶಿಬಿರಾಧಿಕಾರಿ ಪ್ರವೀಣ್ ಪಿ. ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಪ್ರತಿಮ್ ಕುಮಾರ್ ಅವರ ನೇತೃತ್ವದಲ್ಲಿ ಎನ್ನೆಸ್ಸೆಸ್ ಸ್ವಯಂಸೇವಕರು ಶುಕ್ರವಾರ ಬೆಳಗ್ಗೆ ಗದ್ದೆಗಿಳಿದು ಕೊಯ್ಲು ಆರಂಭಿಸಿದರು. ಅರ್ಧ ಎಕರೆ ಗದ್ದೆಯಲ್ಲಿ ಎಂ.ಆರ್.೪ ಮತ್ತು ಭದ್ರಾ […]

Continue Reading

ಮಾತೃ ಭಾಷೆಯನ್ನು ಗೌರವಿಸಿ ಉಳಿಸಿ – ದೇವು ಹನೆಹಳ್ಳಿ

ನಂತೂರು: ನಾವು ನಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಗೌರವಿಸಬೇಕು. ಆಗ ನಾವು ಮತ್ತು ಭಾಷೆಯ ಅಭಿವೃದ್ದಿ ಸಾಧ್ಯ ಎಂದು ಮಂಗಳೂರು ಆಕಾಶವಾಣಿ ಕಾರ್ಯಕ್ರಮ ನಿರ್ದೇಶಕ ದೇವು ಹನೆಹಳ್ಳಿ ಹೇಳಿದರು.   ಅವರು ನ.೨ರಂದು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆಶ್ರಯ ದಲ್ಲಿ ಶ್ರೀ ಭಾರತೀ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.   ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಸೇವಾ ಸಮಿತಿ ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಎಲ್ಲಾ ಆಚರಣೆಗಳು […]

Continue Reading

ಶ್ರೀಭಾರತೀ ವಿದ್ಯಾಲಯದಲ್ಲಿ ಮಾತಾ ಪಿತೃಪೂಜೆ

ಹಂಪಿನಗರ: ಶ್ರೀರಾಮಚಂದ್ರಾಪುರಮಠದ ಅಂಗಸಂಸ್ಥೆಯಾದ ಶ್ರೀಭಾರತೀ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೂರಾರು ವಿದ್ಯಾರ್ಥಿಗಳು ತಮ್ಮ ಜನ್ಮದಾತರಿಗೆ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು.   ಕಣ್ಮರೆಯಾಗುತ್ತಿರುವ ಭಾರತೀಯ ಸಂಸ್ಕೃತಿಯನ್ನು ನೆನಪಿಸುವ ಉದ್ದೇಶದಿಂದ ಪರಮಪೂಜ್ಯ ಶ್ರೀಮಜ್ಜಗದ್ಗುಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಗತ್ಪಾಲಕರಾದ ಪಾರ್ವತಿ ಪರಮೇಶ್ವರರಿಗೆ ಷೋಡಶೋಪಚಾರ ಪೂಜೆಯನ್ನು ಸಲ್ಲಿಸಲಾಯಿತು. ವಿದ್ಯಾರ್ಥಿಗಳು ತಾವು ಪಾಲಕರನ್ನು ನೋಡಿಕೊಳ್ಳುವುದಾಗಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಸಂಸ್ಕಾರದ ಬೆಳಕಿನಲ್ಲಿ ಸಾಧನೆಯ ಹೆಜ್ಜೆಯನ್ನಿಡುವಂತೆ ಸಹಕರಿಸುವ ತಾಯಿ ತಂದೆಯರನ್ನು ಬದುಕಿಡೀ ಸಲಹುವ ಶಪಥವನ್ನು […]

Continue Reading

ದೇಶಭಕ್ತಿಯಷ್ಟೇ ದೇಶಜ್ಞಾನ ಮುಖ್ಯ: ಶ್ರೀಸಂಸ್ಥಾನ

ಬೆಂಗಳೂರು: ಭಾರತೀಯ ವಿದ್ಯೆ ಹಾಗೂ ಕಲೆಗಳನ್ನು ಒಂದೇ ಕಡೆ ಬೋಧಿಸುವ ವ್ಯವಸ್ಥೆ ದೇಶದಲ್ಲೆಲ್ಲೂ ಇಲ್ಲ. ಆದ್ದರಿಂದ ಸಮಗ್ರ ಭಾರತೀಯ ಕಲೆ, ವಿದ್ಯೆಗಳನ್ನು ಪರಿಚಯಿಸುವುದೇ ಉದ್ದೇಶಿತ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಉದ್ದೇಶವಾಗಿದೆ. ದೇಶಭಕ್ತಿ ಹಾಗೂ ದೇಶಜ್ಞಾನದ ಸಮಗ್ರ ವಿದ್ಯಾವೀರರನ್ನು ಸೃಷ್ಟಿಸಿ, ಅವರು ದೇಶಕ್ಕೆ ಮಾತ್ರವಲ್ಲ ವಿಶ್ವಕ್ಕೆ ಬೆಳಕಾಗುವಂತೆ ಬೆಳೆಯಬೇಕು ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.   ಗಿರಿನಗರ ರಾಮಾಶ್ರಮದಲ್ಲಿ ಭಾನುವಾರ ನಡೆದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂವಾದ ಕಾರ್ಯಕ್ರಮದಲ್ಲಿ ಶ್ರೀಸಂಸ್ಥಾನದವರು ಆಶೀರ್ವಚನ ನೀಡಿದರು.   ದೇಶದ ಬಗ್ಗೆ […]

Continue Reading