ಅರ್ಥಶಾಸ್ತ್ರ ಭವಿಷ್ಯಕ್ಕೆ ಅರ್ಥ ನೀಡುವಂಥದ್ದು: ರಾಘವೇಶ್ವರ ಶ್ರೀ
ಗೋಕರ್ಣ: ಅರ್ಥಶಾಸ್ತ್ರದ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅರ್ಥ ನೀಡುವಂತಿರಬೇಕು; ಜತೆಗೆ ದೇಶಕ್ಕೆ ಅರ್ಥ ಕೊಡುವ, ದೇಶದ ಸಂಪತ್ತಾಗಿ ರೂಪುಗೊಳ್ಳಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ವಿಷ್ಣುಗುಪ್ತ ವಿಶ್ವವಿದ್ಯಾಪೀಠ ವತಿಯಿಂದ ಸಿಎ, ಸಿಎಸ್ ಫೌಂಡೇಷನ್ಗಾಗಿ ವಿದ್ಯಾರ್ಥಿಗಳಿಗೆ ಆರಂಭಿಸಿರುವ ಉಚಿತ ಆನ್ಲೈನ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಸಿಎ, ಸಿಎಸ್ ತರಬೇತಿ ಬೇಕು ಎಂಬ ಬೇಡಿಕೆ ಬಂದದ್ದು ವಿವಿವಿ ಗುರುಕುಲದ ವಿದ್ಯಾರ್ಥಿಗಳಿಂದ. ಮಕ್ಕಳು ಹಾಗೂ ಗೋವುಗಳು ದೇವರಿಗೆ ಸಮಾನ. ವಿದ್ಯಾರ್ಥಿಗಳ ಒತ್ತಾಸೆಯನ್ನು ಈಡೇರಿಸುವುದು ಕರ್ತವ್ಯ […]
Continue Reading