ರಾಮಚಂದ್ರಾಪುರ ಮಠದಿಂದ ಬಾಲಕ, ಬಾಲಕಿಯರಿಗೆ ಗುರುಕುಲ
ಬೆಂಗಳೂರು: ಸನಾತನ ಸಂಸ್ಕøತಿಯ ಉಳಿವಿಗಾಗಿ ಮತ್ತು ಮುಂದಿನ ಪೀಳೀಗೆಯ ಅಭ್ಯುದಯಕ್ಕಾಗಿ ಶ್ರೀರಾಮಚಂದ್ರಾಪುರ ಮಠ ವತಿಯಿಂದ ಗೋಕರ್ಣ ಬಳಿ ಆರಂಭಿಸುತ್ತಿರುವ ಸಾರ್ವಭೌಮ ಗುರುಕುಲ (ಬಾಲಕರಿಗೆ) ಮತ್ತು ರಾಜರಾಜೇಶ್ವರಿ ಗುರುಕುಲ (ಬಾಲಕಿಯರಿಗೆ)ಗಳಿಗೆ ಪ್ರವೇಶ ಪಡೆಯಲು ಸರ್ವ ಸಮಾಜದ ಆಸಕ್ತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಋಷಿಯುಗ ಮತ್ತು ನವಯುಗ ಶಿಕ್ಷಣಗಳ ಸಮ್ಮಿಲನ ಇದಾಗಿದ್ದು, ನಾಲ್ಕನೇ ತರಗತಿಯಿಂದ ಪಿಯುಸಿ ವರೆಗಿನ ಔಪಚಾರಿಕ ಶಿಕ್ಷಣದ ಜತೆಗೆ ವೇದಮೂಲವಾದ ಸಮಗ್ರ ಭಾರತೀಯ ವಿದ್ಯೆ ಕಲೆಗಳ ಪರಿಚಯ, ಸಂಸ್ಕøತ, ಭಗವದ್ಗೀತೆ, ಯೋಗ, ವ್ಯಾಯಾಮಕೀ, ಆಯುರ್ವೇದ, ಸದಾಚಾರ, […]
Continue Reading