ಎನ್ನೆಸ್ಸೆಸ್ ಘಟಕದ ಬೃಹತ್ ಸ್ವಚ್ಛತಾ ಆಂದೋಲನ, ಜಾಥಾ
ನಂತೂರು: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆ ಆಡಳಿತಕ್ಕೊಳಪಟ್ಟಿರುವ ಶ್ರೀ ಭಾರತೀ ಪದವಿ ಕಾಲೇಜು ಎನ್ನೆಸ್ಸೆಸ್ ಘಟಕ, ಇಡ್ಕಿದು ಗ್ರಾ.ಪಂ. ಮತ್ತು ವಿಟ್ಲಮುಡ್ನೂರು ಗ್ರಾ.ಪಂ. ಸಹಯೋಗದಲ್ಲಿ ಎನ್ನೆಸ್ಸೆಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಬೃಹತ್ ಸ್ವಚ್ಛತಾ ಆಂದೋಲನ ಸ್ವಚ್ಛತೆಯೆಡೆಗೆ ನಮ್ಮ ನಡಿಗೆ ಎಂಬ ಕಾರ್ಯಕ್ರಮ ಗುರುವಾರ ಆಯೋಜಿಸಲಾಗಿತ್ತು. ವಿಟ್ಲ ಸಮೀಪದ ಕಂಬಳಬೆಟ್ಟು ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆಯಲ್ಲಿ ಆಂದೋಲನವನ್ನು ಉದ್ಘಾಟಿಸಲಾಯಿತು. ಇಡ್ಕಿದು ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ ಜಾಥಾವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ […]
Continue Reading