ಕರ್ನಾಟಕ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ 2025ನ.24ರಂದು ದಾಂಡೇಲಿಯಲ್ಲಿ ನಡೆದ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆ ಏಕ ಪಾತ್ರ ಅಭಿನಯದಲ್ಲಿ ಮುರೂರು ಪ್ರಗತಿ ಪಿ ಯು ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೃಥ್ವಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸರ್ವೇಶ್ವರ ಭಾಗ್ವತ್ ಮತ್ತು ವೀಣಾ ದಂಪತಿಗಳ ಪುತ್ರಿ.