ಉರುವಾಲು ಶ್ರೀಭಾರತೀ ಆಂಗ್ಲಮಾಧ್ಯಮ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಣ್ಣಪ್ಪ ದ್ವಜಾರೋಹಣ ನಡೆಸಿದರು. ಸೇವಾಸಮಿತಿ ಅಧ್ಯಕ್ಷ ಶಂಕರನಾರಾಯಣ ಭಟ್, ಮುಖ್ಯಶಿಕ್ಷಕಿ ಶೋಭಿತಾ ಕೆ. ಆರ್. ಮತ್ತಿತ್ತರರು ಉಪಸ್ಥಿತರಿದ್ದರು.
Author Details
Srimukha