ಕಾರ್ಯಕ್ರಮದ ವಿವರ
ಅನ್ನಬ್ರಹ್ಮ ಚಾತುರ್ಮಾಸ ದಿನ – 37
ಸರ್ವಸೇವೆ – ಉಪ್ಪಿನಂಗಡಿ ಮಂಡಲ (ಬೆಟ್ಟಂಪಾಡಿ, ಪುತ್ತೂರು, ದರ್ಬೆ, ಪಂಜ, ಬೆಳ್ಳಾರೆ, ಚೊಕ್ಕಾಡಿ) ವಲಯಗಳ ಪರವಾಗಿ ಶ್ರೀ ಎ ಪಿ ಸದಾಶಿವ ಮರಿಕೆ ಮತ್ತು ಕುಟುಂಬದವರು
9.00am ಶ್ರೀಪೂಜೆ
12.00pm ಶ್ರೀಸಂಸ್ಥಾನದವರ ದಿವ್ಯ ಉಪಸ್ಥಿತಿಯಲ್ಲಿ
* ದಿನಪ್ರಧಾನರಿಂದ ಫಲಸಮರ್ಪಣೆ
* “ಅನ್ನಂ ಬ್ರಹ್ಮ” ಪ್ರವಚನ
* ಸಾಮೂಹಿಕ ಫಲಸಮರ್ಪಣೆ
* ಮಂತ್ರಾಕ್ಷತೆ
6.43pm ಶ್ರೀಪೂಜೆ
