ಶ್ರೀ ಭಾರತೀ ವಿದ್ಯಾಲಯದಲ್ಲಿ ಸಂಸ್ಕೃತೋತ್ಸವ ಸಮಾರೋಪ ಸಮಾರಂಭ
ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಸಂಸ್ಕೃತದ ಕುರಿತು ಒಲವು ಮೂಡಿಸುವ ಹಾಗೂ ಭಾಷೆಯ ವ್ಯಾಪಕ ಬಳಕೆಗೆ ಪೂರಕ ವಾತಾವರಣ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಶ್ರೀ ಭಾರತೀ ವಿದ್ಯಾಲಯದಲ್ಲಿ ಒಂದು ವಾರಗಳ ಕಾಲ ನಡೆದ ಸಂಸ್ಕೃತೋತ್ಸವವು ಯಶಸ್ವಿಯಾಗಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭಕ್ಕೆ ಗುರುವಂದನೆ ಹಾಗೂ ದೀಪೋಜ್ವಲನದ ಮೂಲಕ ಚಾಲನೆ ನೀಡಲಾಯಿತು. ಅಲ್ಲದೇ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲೆಯ ಆಡಳಿತ ಮಂಡಳಿಯ ಹಿರಿಯ ಸದಸ್ಯರಾದ ಶ್ರೀಮತಿ ಡಾ. ಶಾರದಾ ಜಯಗೋವಿಂದ್ ಇವರು ಉಪಸ್ಥಿತರಿದ್ದರು. […]
Continue Reading