ಪರೀಕ್ಷೆ ಎದುರಿಸುವ ಸಾಮರ್ಥ್ಯದ ಬಗ್ಗೆ ಕಾರ್ಯಗಾರ

ಶಿಕ್ಷಣ

ಶ್ರೀ ಭಾರತೀ ಸಮೂಹ ಸಂಸ್ಥೆಗಳ ಮಾನವ ಸಂಪನ್ಮೂಲ ಅಭಿವೃದ್ಧಿ ಘಟಕ ಪ್ರೇರಣಾದಿಂದ ಶ್ರೀ ಅನಂತ ನಾರಾಯಣ ಪದಕಣ್ಣಯ್ಯ ಇವರಿಂದ ಸರ್ಕಾರಿ ಪ್ರೌಢಶಾಲೆ ಮೂಡುಶೆಡ್ಡೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಮತ್ತು ಪರೀಕ್ಷೆ ಎದುರಿಸುವ ಸಾಮರ್ಥ್ಯ ಬಗ್ಗೆ ಕಾರ್ಯಾಗಾರ ನಡೆಸಲಾಯಿತು. ಸುಮಾರು 45 ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಪ್ರಾಧ್ಯಾಪಕ ಭಾಸ್ಕರ್ ಹೊಸ ಮನೆ ಸ್ವಾಗತಿಸಿ, ವಂದಿಸಿದರು.

 

Author Details


Srimukha

Leave a Reply

Your email address will not be published. Required fields are marked *