ಜಿಲ್ಲಾಮಟ್ಟದ ಪ್ರತಿಭಾಕಾರಂಜಿಯಲ್ಲಿ ಪ್ರಗತಿ ವಿದ್ಯಾಲಯದ ಪ್ರತಿಭೆಗಳ ಸಾಧನೆ

ಶಿಕ್ಷಣ ಸುದ್ದಿ

ಮೂರೂರು: ಅಂಕೋಲಾದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾಕಾರಂಜಿಯಲ್ಲಿ ಮೂರೂರು ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ‌ ಸಾಧನೆ ತೋರಿದ್ದಾರೆ.

 

ಪ್ರಗತಿ ವಿದ್ಯಾಲಯದ ಆಂಗ್ಲ ಮಾಧ್ಯಮ ವಿಭಾಗದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕುಮಾರ ಸೃಜನ್ ನಾಯ್ಕ ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾನೆ.

 

ಪ್ರೌಢಶಾಲಾ ವಿಭಾಗದಲ್ಲಿ ಕುಮಾರಿ ಅಶ್ವಿನಿ ಭೈರವ್ ಹೆಗಡೆ ನೀಲ್ಕೋಡ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.

 

ವಿದ್ಯಾರ್ಥಿಗಳ ಸಾಧನೆಗೆ ಮುಖ್ಯ ಅಧ್ಯಾಪಕರು, ಶಿಕ್ಷಕರು, ಶಾಲಾ ಆಡಳಿತ ಮಂಡಳಿ,ಸಿಬ್ಬಂದಿ ಶುಭಕೋರಿ ಅಭಿನಂದಿಸಿದ್ದಾರೆ.

 

Author Details


Srimukha

Leave a Reply

Your email address will not be published. Required fields are marked *