ಶ್ರೀಭಾರತೀವಿದ್ಯಾಲಯದಲ್ಲಿ ಏಕಾಗ್ರತೆ ಮತ್ತು ಓದುವ ಕೌಶಲಗಳ ಬಗ್ಗೆ ಕಾರ್ಯಗಾರ

ಶಿಕ್ಷಣ

ಬೆಂಗಳೂರು: ಶ್ರೀರಾಮಚಂದ್ರಾಪುರಮಠದ DCS ವಿದ್ಯಾಸಂಸ್ಥೆಗಳಲ್ಲೊಂದಾದ ಬೆಂಗಳೂರಿನ ಶ್ರೀಭಾರತೀ ವಿದ್ಯಾಲಯದ ೯ ಮತ್ತು ೧೦ ನೆಯ ತರಗತಿಯ ವಿದ್ಯಾರ್ಥಿಗಳಿಗೆ “ಏಕಾಗ್ರತೆ ಮತ್ತು ಓದುವ ಕೌಶಲಗಳು” ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀಮತಿ ಜಯಗೌರಿಯವರು ಈ ಕಾರ್ಯಗಾರವನ್ನು ನಡೆಸಿಕೊಡುವ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

 

Author Details


Srimukha

Leave a Reply

Your email address will not be published. Required fields are marked *