ಮನೆ ಮನೆಯಲ್ಲಿ ರುದ್ರಪಠಣ

ಸುದ್ದಿ

ನಮ್ಮ ಮನೆ ಮನೆಗಳಲ್ಲಿ ರುದ್ರಪಠಣವಾಗಬೇಕು ಎನ್ನುವ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಮಹಾಸಂಕಲ್ಪದಂತೆ ಅದರಂತೆ ಇಂದು ಗುರುವಂದನೆಯೊಂದಿಗೆ ಮಂಗಳೂರು ಮಂಡಲ-ವಿಟ್ಲ ವಲಯದ ಕೋಡಪದವಿನ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರಥಮ ರುದ್ರಪಠಣವು ನಡೆಯಿತು.

 

ಮಂಡಲದ ವೈದಿಕ ಪ್ರಧಾನರಾದ ವೇ. ಮೂ. ಅಮೈ ಶಿವಪ್ರಸಾದ ಭಟ್ಟರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ವೈದಿಕರು, ವಲಯ ಪದಾಧಿಕಾರಿಗಳು ಮತ್ತು ಶಿಷ್ಯ ಭಕ್ತರು ಇದರಲ್ಲಿ ಭಾಗವಹಿಸಿದ್ದರು.

Author Details


Srimukha

Leave a Reply

Your email address will not be published. Required fields are marked *