ಹೊಸನಗರ ಮಹಾನಂದಿ ಗೋಲೋಕದಲ್ಲಿ ವೈಭವದ ‘ಕೃಷ್ಣಾರ್ಪಣಮ್’ ಸಂಪನ್ನ

  ಹೊಸನಗರ: ಹೊಸನಗರದ ಮಹಾನಂದಿ ಗೋಲೋಕದಲ್ಲಿ ಇಂದು ಪ್ರತಿಷ್ಠಾ ವರ್ಧಂತಿ ಹಾಗೂ ವಿಷ್ಣು ಸಹಸ್ರನಾಮ ಪಾರಾಯಣದ ಸಮರ್ಪಣೆಯ ‘ಕೃಷ್ಣಾರ್ಪಣಮ್’ ಕಾರ್ಯಕ್ರಮಗಳು ಶ್ರೀ ಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳವರ ಸಮ್ಮುಖದಲ್ಲಿ ನಡೆದವು. ಬೆಳಗ್ಗೆ 8 ಗಂಟೆಗೆ ಶ್ರೀಕರಾರ್ಚಿತ ಪೂಜೆ, 10 ಗಂಟೆಗೆ ಶ್ರೀಗುರುಭಿಕ್ಷಾ ಸೇವೆಗಳು ನಡೆದವು. 10:45ಕ್ಕೆ ಗೋಬಂಧಮುಕ್ತಿ ಗೋಶಾಲೆ ಲೋಕಾರ್ಪಣೆ ನಡೆಯಿತು. ಶ್ರೀ ದಿನೇಶ್ ಗುರೂಜಿ ಪಟ್ಟಣಗೆರೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು. ಬಳಿಕ ಶ್ರೀಸಂಸ್ಥಾನದವರ ಸಾನಿಧ್ಯದಲ್ಲಿ ಶಿಲಾಸೋಪಾನಮಾಲೆ ಶಿಲಾನ್ಯಾಸ […]

Continue Reading