ಬೆಳ್ಳೆಚ್ಚಾಲಿನಲ್ಲಿ ಪ್ರದೋಷಕಾಲದ ರುದ್ರಾರಾಧನೆ

ಉಪಾಸನೆ ಸುದ್ದಿ

ಶ್ರೀಸಂಸ್ಥಾನದವರ ನಿರ್ದೇಶನದಂತೆ ಲೋಕಕಲ್ಯಾಣಾರ್ಥವಾಗಿ ಪ್ರದೋಷಕಾಲದ ರುದ್ರಾರಾಧನೆಯು ಮುಳ್ಳೇರಿಯಾ ಮಂಡಲಾಂತರ್ಗತ ಚಂದ್ರಗಿರಿ ವಲಯದ ಬೆಳ್ಳೆಚ್ಚಾಲು ಘಟಕದ ಕುಜತ್ತೋಡಿ ಶ್ರೀ ರಾಜಗೋಪಾಲ ಶರ್ಮಾ ಅವರ ಮನೆಯಲ್ಲಿ ನವೆಂಬರ್ 20ರಂದು ನೆರವೇರಿತು.

 

ಈ ಕಾರ್ಯಕ್ರಮದಲ್ಲಿ 24 ಮಂದಿ ರುದ್ರಪಾಠಕರು ಭಾಗವಹಿಸಿದರು ಹಾಗೂ 17 ಮಂದಿ ಭಜನ ರಾಮಾಯಣ ಪಾರಾಯಣ ನಡೆಸಿದರು.

Author Details


Srimukha

Leave a Reply

Your email address will not be published. Required fields are marked *