|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

27.01.2019

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಹೇಮಂತ ಋತು / ಪೌಷ ಮಾಸ /
ಕೃಷ್ಣ ಪಕ್ಷ /ಸಪ್ತಮಿ ತಿಥಿ /

ರವಿವಾರ / ಚಿತ್ರ ನಕ್ಷತ್ರ /

ದಿನಾಂಕ:  27.01.2019

 °~•~°~•~°~•~°~•~°~•~°

ಮೇಷ

        ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಉತ್ತಮವಾದ ಮುನ್ನಡೆ ಕಂಡು ಬರುತ್ತಿದ್ದು ಹೊಸ ಉದ್ಯೋಗಾಕಾಂಕ್ಷಿಗಳಿಗೆ ಶುಭ ಫಲ ವಿದೆ.  ಆರ್ಥಿಕವಾಗಿ ನಿಧಾನಗತಿಯಲ್ಲಿ ಮುನ್ನಡೆಯನ್ನು ಕಾಣುವಿರಿ. ಯುವಕ-ಯುವತಿಯರಿಗೆ ವಿವಾಹ ಅವಕಾಶಗಳು ಒದಗಿಬರುವುದು. ಗೃಹೋಪಯೋಗಿ ನೂತನ ವಸ್ತುಗಳನ್ನು ತೆಗೆದುಕೊಳ್ಳುವುದು ಅವಕಾಶ. ಪ್ರವಾಸ ಪ್ರವಾಸಕ್ಕೆ ಯೋಗ್ಯವಾದ ಕಾಲ. ದಾಂಪತ್ಯ ಜೀವನದಲ್ಲಿ ಸುಖ.  ಆರೋಗ್ಯದಲ್ಲಿ ಚೇತರಿಕೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಮುನ್ನಡೆಯಲು ಉತ್ತಮವಾದ ಕಾಲ ಕೂಡಿ ಬರುವುದು



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತುತೇ ||

°~•~°~•~°~•~°~•~°~•~°

    

ವೃಷಭ

         ಉದ್ಯೋಗ ಕ್ಷೇತ್ರದಲ್ಲಿ  ಉತ್ತಮವಾದ ಫಲ ಲಭ್ಯವಾಗಲಿದ್ದು ಜೀವನದಲ್ಲಿ  ಮುನ್ನಡೆಯುವಿರಿ. ಆರ್ಥಿಕ ವಾದಂತಹ ಮುನ್ನಡೆ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ.  ಆರೋಗ್ಯದಲ್ಲಿ ಶೀತ ಜ್ವರ ಮುಂದಾದ ತೊಂದರೆಗಳು ಕಂಡು ಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

°~•~°~•~°~•~°~•~°~•~°



ಮಿಥುನ


   ಉದ್ಯೋಗ ಕ್ಷೇತ್ರದಲ್ಲಿ ಉತ್ತಮ   ಏಳಿಗೆ ಇದ್ದರೂ ಕೂಡ ನಿಮ್ಮ ಕಾರ್ಯವೈಖರಿಯಿಂದ ಹಿನ್ನಡೆ ಪಡೆಯುತ್ತೀರಿ . ನಿಮ್ಮಿಂದ ನಿಮ್ಮಿಂದ ಶಿಸ್ತಿನ ವ್ಯಕ್ತಿತ್ವವನ್ನು ಬಯಸುತ್ತಾರೆ. ಆರ್ಥಿಕ ವ್ಯವಸ್ಥೆಯಲ್ಲಿ ಉತ್ತಮವಾದ ಮುನ್ನಡೆ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ  ಕಲಹಗಳನ್ನು ಎದುರಿಸಬೇಕಾಗುತ್ತದೆ. ಆರೋಗ್ಯದಲ್ಲಿ ಮುನ್ನಡೆ ಕಂಡು ಬರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮವಾದ ಫಲಿತಾಂಶ ದೊರೆಯುತ್ತದೆ



ಪರಿಹಾರ  
ಶ್ರೀಕೃಷ್ಣನ ಆರಾಧನೆಯಿಂದ ಶುಭ.

ಜಪಿಸಲು:
ವಸುದೇವಸುತಂ ದೇವಂ

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಂ

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮವಾದ ಮುನ್ನಡೆ ಕಂಡುಬರುತ್ತಿದ್ದು ನಿಮ್ಮ ನೂತನ  ಕಾರ್ಯಕ್ಷಮತೆಯಿಂದ ಎಲ್ಲರ ಮೆಚ್ಚುಗೆಯನ್ನು ಗಳಿಸುತ್ತೀರಿ. ಆರ್ಥಿಕ ವಾದಂತಹ ಮುನ್ನಡೆ ಕಂಡುಬರುತ್ತದೆ. ಆರೋಗ್ಯದಲ್ಲಿ ನಿಧಾನಗತಿಯ  ಹಿನ್ನಡೆ ಕಂಡುಬರುತ್ತಿದ್ದು ಶೀತ ಜ್ವರ ಮೈ ಕೈ ಗಂಟು ನೋವುಗಳು ಎಲುಬು ಸಂಬಂಧಿ ತೊಂದರೆಗಳು ಕಂಡುಬರುವಂತಹ ಲಕ್ಷಣಗಳಿದ್ದು ಜಾಗರೂಕರಾಗಿರಬೇಕು ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮವಾದ ಲಭ್ಯವಿದೆ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತುತೇ ||

 °~•~°~•~°~•~°~•~°~•~°



ಸಿಂಹ

      ಉದ್ಯೋಗ ವ್ಯಾವಹಾರಿಕ ಕ್ಷೇತ್ರದಲ್ಲಿ ಹಿನ್ನಡೆ.  ಆರ್ಥಿಕವಾದ ವಾದಂತಹ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ಸಹೋದರಿ ಗೋಸ್ಕರ ವಾಗಿ ಹಣಕಾಸಿನ ವಿನಿಯೋಗ ಮಾಡಬೇಕಾಗುತ್ತದೆ. ಮನಶಾಂತಿಗೆ ತೊಂದರೆಯಾಗುವುದು. ಆರೋಗ್ಯದಲ್ಲಿ ಉದರ ಸಂಬಂಧಿ ತೊಂದರೆಗಳು ಗ್ಯಾಸ್ಟ್ರಿಕ್ ತೊಂದರೆ ಗಳು ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ನಿಗಾ ಇರಲಿ. ದಾಂಪತ್ಯ ಜೀವನದಲ್ಲಿ ನಿಧಾನಗತಿಯ ಮುನ್ನಡೆಯಿದೆ.  ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯವಾಗಲಿದೆ


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

    °~•~°~•~°~•~°~•~°~•~°      


ಕನ್ಯಾ


    ಉದ್ಯೋಗದ  ವ್ಯವಹಾರ ಕ್ಷೇತ್ರದಲ್ಲಿ ಉತ್ತಮವಾದ ಬೆಳವಣಿಗೆಗಳು ಕಂಡು ಬರುತ್ತಿದ್ದು ಆರ್ಥಿಕ ಕ್ಷೇತ್ರದಲ್ಲಿ ಉತ್ತಮವಾದ ಮುನ್ನಡೆ ಕಾಣುತ್ತದೆ. ದಾಂಪತ್ಯ ಜೀವನದಲ್ಲಿ  ಸಣ್ಣ ಕಲಹಗಳು ಏರ್ಪಟ್ಟರೂಕೂಡ ಮನಶ್ಯಾಂತಿ ಪಡೆಯುವಿರಿ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ .ವಿದ್ಯಾರ್ಥಿಗಳಿಗೆ ಉತ್ತಮವಾದ ಮುನ್ನಡೆ ಕಂಡುಬರುತ್ತದೆ



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ವಿನೂತನವಾದ ಬದಲಾವಣೆಗಳು ಕಂಡು ಬರಲಿದ್ದು  ಹಣಕಾಸಿನ ವಿಚಾರಗಳಲ್ಲಿ ಮುನ್ನಡೆಯನ್ನು ಪಡೆಯುವಿರಿ. ಆರೋಗ್ಯದಲ್ಲಿ ಕೆಲವೊಂದು ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ದಾಂಪತ್ಯ ಜೀವನದಲ್ಲಿ ಕಲಹಗಳು ಕಂಡುಬರುತ್ತದೆ ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರುತ್ತದೆ..


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀ ಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ


 °~•~°~•~°~•~°~•~°~•~°


ವೃಶ್ಚಿಕ


  ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ   ಮುನ್ನಡೆ ಗಳಿದ್ದರೂ ಕೂಡ ಆರ್ಥಿಕವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹಗಳು ಕಂಡುಬರುತ್ತದೆ.  ಆರೋಗ್ಯದಲ್ಲಿ ಮುನ್ನಡೆ ಇದ್ದರೂ ಕೂಡ ಆಹಾರದಲ್ಲಿ ಗಮನವಿರಲಿ. ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ತನ್ನ ಆಲಸ್ಯತನ ವನ್ನು ಬಿಟ್ಟು ಮುಂದುವರೆದಲ್ಲಿ ಮಾತ್ರ ಶುಭ. ಯಾವತ್ತೂ ಕೂಡ ಸತ್ಯವನ್ನೇ ನುಡಿಯಿರಿ



ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಂ

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಂ

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


    ಉದ್ಯೋಗ ವ್ಯವಹಾರಿಕ ಕ್ಷೇತ್ರದಲ್ಲಿ ನಿಧಾನಗತಿಯ ಮುನ್ನಡೆ ಕಂಡುಬರುತ್ತಿದ್ದು ನಿಮ್ಮ ಆಲಸ್ಯತನ ದಿಂದ ಹಿನ್ನಡೆಯನ್ನು ಕಾಣುವಿರಿ. ಆರ್ಥಿಕವಾಗಿ ಹಿರಿಯರಿಂದ ಧನ ಸಹಾಯಗಳು ಒದಗಿ ಬರುವುದು. ಆರೋಗ್ಯದಲ್ಲಿ ಹಿನ್ನಡೆ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಆಲಸ್ಯತನ ವನ್ನು ಬಿಟ್ಟು ಮುಂದುವರೆದರೆ ಮಾತ್ರ ಶುಭ


ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮವಾದ  ಮುನ್ನಡೆಗಳು ಕಂಡು ಬಂದರೂ ಕೂಡ ಆರ್ಥಿಕವಾದ ಸಮಸ್ಯೆಗಳಿಗೆ ಗುರಿಯಾಗಬೇಕಾಗುತ್ತದೆ. ಆರೋಗ್ಯದಲ್ಲಿ ಚರ್ಮ ಸಂಬಂಧಿ ತೊಂದರೆಗಳು ಅಲರ್ಜಿಗಳು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮವಾದ  ಫಲ ಲಭ್ಯ



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

   °~•~°~•~°~•~°~•~°~•~°          


ಕುಂಭ  


      ಉದ್ಯೋಗ ವ್ಯಾವಹಾರಿಕ ಕ್ಷೇತ್ರದಲ್ಲಿ ನಿಧಾನಗತಿಯ ಮಾಡಿಕೊಂಡು ಬರುತ್ತಿದ್ದು ಆರ್ಥಿಕ ವ್ಯವಸ್ಥೆಯಲ್ಲಿ ಅಡೆತಡೆಗಳು ಕಂಡುಬರುತ್ತದೆ. ಆರೋಗ್ಯದಲ್ಲಿ ಶೀತ ಜ್ವರ ಮೊದಲಾದ ತೊಂದರೆಗಳು ಬರುವ ಸಾಧ್ಯತೆಗಳಿವೆ ತಂದೆಯ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಗಳಿವೆ. ದಾಂಪತ್ಯ ಜೀವನದಲ್ಲಿ ಕಲಹಗಳು ಏರ್ಪಡುತ್ತದೆ. ವಿದ್ಯಾರ್ಥಿಗಳಿಗೆ  ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯವಾಗಲಿದೆ



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಂ

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಂ

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


  ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಹಿನ್ನಡೆ ಕಂಡುಬರುತ್ತಿದ್ದು ಆರ್ಥಿಕ ವ್ಯವಸ್ಥೆಯಲ್ಲಿ ನಿಧಾನಗತಿಯ ಮುನ್ನಡೆ ವಿನಾಕಾರಣ ಖರ್ಚು ವೆಚ್ಚಗಳು ಬರುವ ಸಾಧ್ಯತೆಗಳಿವೆ.   ಮನಶಾಂತಿಗೆ ತೊಂದರೆಯಾಗುತ್ತದೆ . ಆರೋಗ್ಯದಲ್ಲಿ ಸಮಸ್ಯೆಗಳ ಆಗುವ ತೊಂದರೆಗಳಿಂದ ಆಹಾರದಲ್ಲಿ ನಿಗಾ ಇರಲಿ. ದಾಂಪತ್ಯ ಜೀವನದಲ್ಲಿ ಮುನ್ನಡೆ ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶಾಂತಾಕಾರಂ ಭುಜಗಶಯನಂ

ಪದ್ಮನಾಭಂ ಸುರೇಶಂ  

ವಿಶ್ವಾಧಾರಂ ಗಗನಸದೃಶಂ

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಂ

ಯೋಗಿಹೃದ್ಧ್ಯಾನಗಮ್ಯಂ

ವಂದೇ ವಿಷ್ಣುಂ ಭವಭಯಹರಂ

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}