ಗೋಸಂರಕ್ಷಕನ ಹತ್ಯೆ – ಸಮಗ್ರ ತನಿಖೆಗೆ ಶ್ರೀಮಠದ ಆಗ್ರಹ
ಕೇರಳಕ್ಕೆ ಗೋಕಾಕ ಮಾರ್ಗವಾಗಿ ಗೋವುಗಳನ್ನು ಸಾಗಿಸುತ್ತಿದ್ದಾಗ; ಅವುಗಳ ರಕ್ಷಣೆ ಮುಂದಾದ ಗೋಕಾಕದ 19 ವರ್ಷದ ಯುವಕ ಶಿವು ಉಪ್ಪಾರ ಅವರನ್ನು ನಿನ್ನೆ ಬೆಳಗಾವಿಯ ಬಾಗೇವಾಡಿ ಬಸ್ ನಿಲ್ದಾಣದಲ್ಲಿ ಹತ್ಯೆಮಾಡಲಾಗಿದೆ ಎಂದು ಪ್ರಾಥಮಿಕ ಮಾಹಿತಿಗಳಿದ್ದು, ನಾಡಿನಲ್ಲಿ ನಿರಂತರವಾಗಿ ಗೋಸಂರಕ್ಷಕರ ಹತ್ಯೆ ನಡೆಯುತ್ತಿರುವುದು ಆತಂಕಕಾರಿಯಾಗಿದೆ. ಪ್ರಾಣಾರ್ಪಣೆಗೈದ ಶಿವು ಉಪ್ಪಾರ ಅವರ ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ವಿಚಾರಣೆ ನಡೆಸಿ, ಹಂತಕರಿಗೆ ಸೂಕ್ತ ಶಿಕ್ಷೆಯಾಗುವಂತೆ ಮಾಡಬೇಕು ಹಾಗೂ ಗೋಕಳ್ಳಸಾಗಾಣೆ ಮಾಡುತ್ತಿರುವವರಿಗೆ ದಿಟ್ಟ ಸಂದೇಶವನ್ನು ರವಾನಿಸಬೇಕೆಂದು ಶ್ರೀರಾಮಚಂದ್ರಾಪುರಮಠ ಸರ್ಕಾರವನ್ನು ಆಗ್ರಹಿಸುತ್ತದೆ. ಪುಣ್ಯಕೋಟಿಯ ನಾಡಿನಲ್ಲಿ ಇತ್ತೀಚೆಗೆ […]
Continue Reading